AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ. ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ. https://www.facebook.com/iamNikhilGowda/posts/2886045948168247

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!
KUSHAL V
|

Updated on:Jul 31, 2020 | 4:19 PM

Share

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ.

ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ.

https://www.facebook.com/iamNikhilGowda/posts/2886045948168247

Published On - 4:14 pm, Fri, 31 July 20

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ