AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ. ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ. https://www.facebook.com/iamNikhilGowda/posts/2886045948168247

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!
KUSHAL V
|

Updated on:Jul 31, 2020 | 4:19 PM

Share

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ.

ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ.

https://www.facebook.com/iamNikhilGowda/posts/2886045948168247

Published On - 4:14 pm, Fri, 31 July 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್