AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ. ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ. https://www.facebook.com/iamNikhilGowda/posts/2886045948168247

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!
KUSHAL V
|

Updated on:Jul 31, 2020 | 4:19 PM

Share

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ.

ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ.

https://www.facebook.com/iamNikhilGowda/posts/2886045948168247

Published On - 4:14 pm, Fri, 31 July 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ