AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ. ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ. https://www.facebook.com/iamNikhilGowda/posts/2886045948168247

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!
KUSHAL V
|

Updated on:Jul 31, 2020 | 4:19 PM

Share

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ.

ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ.

https://www.facebook.com/iamNikhilGowda/posts/2886045948168247

Published On - 4:14 pm, Fri, 31 July 20

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್