AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ. ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ. https://www.facebook.com/iamNikhilGowda/posts/2886045948168247

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!
KUSHAL V
|

Updated on:Jul 31, 2020 | 4:19 PM

Share

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ.

ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ.

https://www.facebook.com/iamNikhilGowda/posts/2886045948168247

Published On - 4:14 pm, Fri, 31 July 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!