AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ. ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ. https://www.facebook.com/iamNikhilGowda/posts/2886045948168247

ಮದುವೆ ನಂತರ ನಿಖಿಲ್​, ರೇವತಿ ದಂಪತಿಯ ಫಸ್ಟ್​ ವರಮಹಾಲಕ್ಷ್ಮಿ ಹಬ್ಬ!
KUSHAL V
|

Updated on:Jul 31, 2020 | 4:19 PM

Share

ಬೆಂಗಳೂರು: ಕಳೆದ ಏಪ್ರಿಲ್​ನಲ್ಲಿ ವಿವಾಹವಾಗಿದ್ದ ನಟ ಹಾಗೂ ಯುವ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿಗೆ ಇದೀಗ ಮೊದಲನೇ ವರಮಹಾಲಕ್ಷ್ಮಿ ಹಬ್ಬದ ಸಡಗರ, ಸಂಭ್ರಮ.

ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಜೊತೆ ನಿಖಿಲ್​ ಮನೆಯಲ್ಲೇ ನಡೆಸಲಾದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಜೊತೆಗೆ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ಕೋರುತ್ತಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ತಾಯಿ ಹಾಗೂ ಪತ್ನಿಯ ಜೊತೆ ಕ್ಲಿಕ್ಕಿಸಿರುವ ಫೋಟೋ ಪೊಸ್ಟ್​ ಮಾಡಿದ್ದಾರೆ.

https://www.facebook.com/iamNikhilGowda/posts/2886045948168247

Published On - 4:14 pm, Fri, 31 July 20

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ