AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ

Revathi | Nikhil Kumaraswamy: ಸ್ಯಾಂಡಲ್​ವುಡ್ ನಟ ಹಾಗೂ ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ ಅವರ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ನಾಮಕರಣ ಮಆಡಲು ನಿರ್ಧರಿಸಲಾಗಿದೆ.

Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ
ನಿಖಿಲ್​ ಕುಮಾರಸ್ವಾಮಿ ಕುಟುಂಬ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 08, 2022 | 2:16 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ರೇವತಿ (Revathi) ಪುತ್ರನಿಗೆ ಅವ್ಯಾನ್​​ ದೇವ್ (Avyaan Dev) ಎಂದು ನಾಮಕರಣ ಮಾಡಲಾಗಿದೆ. ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದಾರೆ. 10:30 ರಿಂದ 12:20 ರವರೆಗೂ ನಡೆಯುವ ಶುಭ ಲಗ್ನದಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದೆ. ಕುಟುಂಬಸ್ಥರು ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಾಭಿಷೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನಿಖಿಲ್​​ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ಹೆಸರಿಡಲಾಗಿದ್ದು, ಕುಟುಂಬಸ್ಥರನ್ನು ಮಾತ್ರ ಒಳಗೊಂಡಂತೆ ಆಪ್ತ ವರ್ಗ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

2020ರ ಏಪ್ರಿಲ್​ 17ರಂದು ನಿಖಿಲ್ ಹಾಗೂ ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಮನಗರದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. 2021ರ ಸೆಪ್ಟೆಂಬರ್ 24ರಂದು ಈ ದಂಪತಿ ಪುತ್ರನನ್ನು ಬರಮಾಡಿಕೊಂಡಿದ್ದರು.

ಇದನ್ನೂ ಓದಿ
Image
Priyamani: ‘ಜವಾನ್, ಮೈದಾನ್, ಸೈನೈಡ್..’; ಪ್ರಿಯಾಮಣಿ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ 8ಕ್ಕೂ ಹೆಚ್ಚು ಚಿತ್ರಗಳು
Image
Vikram Movie: ‘ವಿಕ್ರಮ್’ ಚಿತ್ರ ಬೆಂಬಲಿಸಿದ್ದಕ್ಕೆ ಕನ್ನಡದಲ್ಲೇ ಧನ್ಯವಾದ ತಿಳಿಸಿದ ಕಮಲ್ ಹಾಸನ್; ವಿಡಿಯೋದಲ್ಲಿ ನಟ ಹೇಳಿದ್ದೇನು?
Image
Rakshit Shetty: ಕರ್ನಾಟಕದ 100ಕ್ಕೂ ಅಧಿಕ ಕಡೆಗಳಲ್ಲಿ ‘777 ಚಾರ್ಲಿ’ ಪ್ರೀಮಿಯರ್​; ಹೊರರಾಜ್ಯದ ಪ್ರೇಕ್ಷಕರಿಂದ ಮೆಚ್ಚುಗೆ
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಸೀಕ್ವೆಲ್ ಬರಲಿದೆಯೇ? ವಿವೇಕ್ ಅಗ್ನಿಹೋತ್ರಿ ನೀಡಿದ್ರು ಉತ್ತರ

ಮತ್ತಷ್ಟು ಸಿನಿಮಾ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Wed, 8 June 22

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ