Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ

Revathi | Nikhil Kumaraswamy: ಸ್ಯಾಂಡಲ್​ವುಡ್ ನಟ ಹಾಗೂ ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ ಅವರ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ನಾಮಕರಣ ಮಆಡಲು ನಿರ್ಧರಿಸಲಾಗಿದೆ.

Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ
ನಿಖಿಲ್​ ಕುಮಾರಸ್ವಾಮಿ ಕುಟುಂಬ (ಸಂಗ್ರಹ ಚಿತ್ರ)
Follow us
| Updated By: shivaprasad.hs

Updated on:Jun 08, 2022 | 2:16 PM

ಬೆಂಗಳೂರು: ಸ್ಯಾಂಡಲ್​ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ರೇವತಿ (Revathi) ಪುತ್ರನಿಗೆ ಅವ್ಯಾನ್​​ ದೇವ್ (Avyaan Dev) ಎಂದು ನಾಮಕರಣ ಮಾಡಲಾಗಿದೆ. ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದಾರೆ. 10:30 ರಿಂದ 12:20 ರವರೆಗೂ ನಡೆಯುವ ಶುಭ ಲಗ್ನದಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದೆ. ಕುಟುಂಬಸ್ಥರು ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಾಭಿಷೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನಿಖಿಲ್​​ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ಹೆಸರಿಡಲಾಗಿದ್ದು, ಕುಟುಂಬಸ್ಥರನ್ನು ಮಾತ್ರ ಒಳಗೊಂಡಂತೆ ಆಪ್ತ ವರ್ಗ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

2020ರ ಏಪ್ರಿಲ್​ 17ರಂದು ನಿಖಿಲ್ ಹಾಗೂ ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಮನಗರದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. 2021ರ ಸೆಪ್ಟೆಂಬರ್ 24ರಂದು ಈ ದಂಪತಿ ಪುತ್ರನನ್ನು ಬರಮಾಡಿಕೊಂಡಿದ್ದರು.

ಇದನ್ನೂ ಓದಿ
Image
Priyamani: ‘ಜವಾನ್, ಮೈದಾನ್, ಸೈನೈಡ್..’; ಪ್ರಿಯಾಮಣಿ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ 8ಕ್ಕೂ ಹೆಚ್ಚು ಚಿತ್ರಗಳು
Image
Vikram Movie: ‘ವಿಕ್ರಮ್’ ಚಿತ್ರ ಬೆಂಬಲಿಸಿದ್ದಕ್ಕೆ ಕನ್ನಡದಲ್ಲೇ ಧನ್ಯವಾದ ತಿಳಿಸಿದ ಕಮಲ್ ಹಾಸನ್; ವಿಡಿಯೋದಲ್ಲಿ ನಟ ಹೇಳಿದ್ದೇನು?
Image
Rakshit Shetty: ಕರ್ನಾಟಕದ 100ಕ್ಕೂ ಅಧಿಕ ಕಡೆಗಳಲ್ಲಿ ‘777 ಚಾರ್ಲಿ’ ಪ್ರೀಮಿಯರ್​; ಹೊರರಾಜ್ಯದ ಪ್ರೇಕ್ಷಕರಿಂದ ಮೆಚ್ಚುಗೆ
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಸೀಕ್ವೆಲ್ ಬರಲಿದೆಯೇ? ವಿವೇಕ್ ಅಗ್ನಿಹೋತ್ರಿ ನೀಡಿದ್ರು ಉತ್ತರ

ಮತ್ತಷ್ಟು ಸಿನಿಮಾ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Wed, 8 June 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ