AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ

Revathi | Nikhil Kumaraswamy: ಸ್ಯಾಂಡಲ್​ವುಡ್ ನಟ ಹಾಗೂ ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ ಅವರ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ನಾಮಕರಣ ಮಆಡಲು ನಿರ್ಧರಿಸಲಾಗಿದೆ.

Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ
ನಿಖಿಲ್​ ಕುಮಾರಸ್ವಾಮಿ ಕುಟುಂಬ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 08, 2022 | 2:16 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ರೇವತಿ (Revathi) ಪುತ್ರನಿಗೆ ಅವ್ಯಾನ್​​ ದೇವ್ (Avyaan Dev) ಎಂದು ನಾಮಕರಣ ಮಾಡಲಾಗಿದೆ. ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದಾರೆ. 10:30 ರಿಂದ 12:20 ರವರೆಗೂ ನಡೆಯುವ ಶುಭ ಲಗ್ನದಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದೆ. ಕುಟುಂಬಸ್ಥರು ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಾಭಿಷೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನಿಖಿಲ್​​ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ಹೆಸರಿಡಲಾಗಿದ್ದು, ಕುಟುಂಬಸ್ಥರನ್ನು ಮಾತ್ರ ಒಳಗೊಂಡಂತೆ ಆಪ್ತ ವರ್ಗ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

2020ರ ಏಪ್ರಿಲ್​ 17ರಂದು ನಿಖಿಲ್ ಹಾಗೂ ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಮನಗರದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. 2021ರ ಸೆಪ್ಟೆಂಬರ್ 24ರಂದು ಈ ದಂಪತಿ ಪುತ್ರನನ್ನು ಬರಮಾಡಿಕೊಂಡಿದ್ದರು.

ಇದನ್ನೂ ಓದಿ
Image
Priyamani: ‘ಜವಾನ್, ಮೈದಾನ್, ಸೈನೈಡ್..’; ಪ್ರಿಯಾಮಣಿ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ 8ಕ್ಕೂ ಹೆಚ್ಚು ಚಿತ್ರಗಳು
Image
Vikram Movie: ‘ವಿಕ್ರಮ್’ ಚಿತ್ರ ಬೆಂಬಲಿಸಿದ್ದಕ್ಕೆ ಕನ್ನಡದಲ್ಲೇ ಧನ್ಯವಾದ ತಿಳಿಸಿದ ಕಮಲ್ ಹಾಸನ್; ವಿಡಿಯೋದಲ್ಲಿ ನಟ ಹೇಳಿದ್ದೇನು?
Image
Rakshit Shetty: ಕರ್ನಾಟಕದ 100ಕ್ಕೂ ಅಧಿಕ ಕಡೆಗಳಲ್ಲಿ ‘777 ಚಾರ್ಲಿ’ ಪ್ರೀಮಿಯರ್​; ಹೊರರಾಜ್ಯದ ಪ್ರೇಕ್ಷಕರಿಂದ ಮೆಚ್ಚುಗೆ
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಸೀಕ್ವೆಲ್ ಬರಲಿದೆಯೇ? ವಿವೇಕ್ ಅಗ್ನಿಹೋತ್ರಿ ನೀಡಿದ್ರು ಉತ್ತರ

ಮತ್ತಷ್ಟು ಸಿನಿಮಾ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Wed, 8 June 22

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ