AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ

ಇಂದು ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅಭಿಮಾನಿಗಳೆಲ್ಲ ಕೇಕ್​ ಕತ್ತರಿಸುವ ಮೂಲಕ ನಿಖಿಲ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ
ನಿಖಿಲ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ
shruti hegde
|

Updated on: Jan 22, 2021 | 12:46 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಯುವರಾಜ​ ನಿಖಿಲ್​ ಕುಮಾರಸ್ವಾಮಿಗೆ ಇಂದು (ಜ. 22) ಹುಟ್ಟು ಹಬ್ಬದ ಸಂಭ್ರಮ. ಜೆ.ಪಿ ನಗರದ ಮನೆಯಲ್ಲಿ ಕೇಕ್​ ಕತ್ತರಿಸುವ ಮೂಲಕ ನಿಖಿಲ್​ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್​ ಹುಟ್ಟು ಹಬ್ಬಕ್ಕೆ ಬಗೆಗೆ ಬಗೆಯ ಗಿಫ್ಟ್​ ಹಾಗೂ ಕೇಕ್​ಗಳನ್ನು ತಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ. ವಿಜಯ್ ಕೊಂಡ ಆಕ್ಷನ್ ಕಟ್ ಹೇಳ್ತಿರೋ ‘ರೈಡರ್’ ಚಿತ್ರ ಟೀಸರ್​ ರಿಲೀಸ್​ ಮಾಡುವ ಮೂಲಕ ಚಿತ್ರತಂಡ ಭರ್ಜರಿ ಗಿಫ್ಟ್​ ನೀಡಿದೆ. ನಿಖಿಲ್ ಹುಟ್ಟು ಹಬ್ಬಕ್ಕೆ ಆಗಮಿಸಿರುವ ಅಭಿಮಾನಿಗಳನ್ನು ನೋಡಿ, ನಿಖಿಲ್ ಪತ್ನಿ ರೇವತಿ ಹಾಗೂ ತಾಯಿ ಅನಿತಾ ಕುಮಾರಸ್ವಾಮಿ  ಸಂತೋಷಗೊಂಡಿದ್ದಾರೆ.

ನಿಖಿಲ್ ಮಾತು:

ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟು ಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ, ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಇಲ್ಲಿ ಬಂದಿದ್ದೀರಿ. ಎಲ್ಲರೂ ಸುರಕ್ಷಿತವಾಗಿ ಮನೆ ತಲುಪಬೇಕು. ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದು ನಿಖಿಲ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷ ಅಂದರೆ ರೈತರ ಪಕ್ಷ. ಮುಂದಿನ ದಿನಗಳಲ್ಲಿ ಜೆಡಿಎಸ್ ಯುವಕರ ಪಕ್ಷವೂ ಆಗುತ್ತದೆ. ನಾವೆಲ್ಲಾ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡಿಯೋಣ. ಇಂದು ರೈಡರ್ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಟೀಸರ್ ನೋಡಿ ಅಭಿಪ್ರಾಯ ತಿಳಿಸಿ. ರೈಡರ್ ಸಿನಿಮಾದ ಶೂಟಿಂಗ್ ಶೇ.30 ಬಾಕಿ ಇದೆ ಎಂದು ಮಾತನಾಡಿದ್ದಾರೆ.

ಸ್ಯಾಂಡಲ್​ವುಡ್ ಸಾರಥಿಗೆ ಹುಟ್ಟುಹಬ್ಬದ ಸಂಭ್ರಮ, 43ನೇ ವಸಂತಕ್ಕೆ ಕಾಲಿಟ್ಟ ಚಾಲೆಂಜಿಂಗ್ ಸ್ಟಾರ್

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ