AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ. ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ. ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ […]

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!
ಸಾಧು ಶ್ರೀನಾಥ್​
|

Updated on:Feb 04, 2020 | 11:11 AM

Share

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ.

ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ.

ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ ದೊಡ್ಡ ಗೌಡ್ರ ಕುಟುಂಬದಲ್ಲಿ ಸಂಭ್ರಮಕ್ಕೆ ಸಕಲ ಸಿದ್ದತೆ: ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Published On - 1:12 pm, Mon, 3 February 20

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!