AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ. ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ. ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ […]

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 04, 2020 | 11:11 AM

Share

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ.

ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ.

ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ ದೊಡ್ಡ ಗೌಡ್ರ ಕುಟುಂಬದಲ್ಲಿ ಸಂಭ್ರಮಕ್ಕೆ ಸಕಲ ಸಿದ್ದತೆ: ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Published On - 1:12 pm, Mon, 3 February 20

Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ