AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ. ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ. ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ […]

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!
ಸಾಧು ಶ್ರೀನಾಥ್​
|

Updated on:Feb 04, 2020 | 11:11 AM

Share

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ.

ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ.

ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ ದೊಡ್ಡ ಗೌಡ್ರ ಕುಟುಂಬದಲ್ಲಿ ಸಂಭ್ರಮಕ್ಕೆ ಸಕಲ ಸಿದ್ದತೆ: ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Published On - 1:12 pm, Mon, 3 February 20

Follow Us
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?