AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ. ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ. ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ […]

ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್​-ರೇವತಿ ಜೋಡಿ ನೋಡಿ!
Follow us
ಸಾಧು ಶ್ರೀನಾಥ್​
|

Updated on:Feb 04, 2020 | 11:11 AM

ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ.

ಈ ಮಧ್ಯೆ ಯುವಜೋಡಿಯೂ ಬಿಂದಾಸ್​ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ.

ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ ದೊಡ್ಡ ಗೌಡ್ರ ಕುಟುಂಬದಲ್ಲಿ ಸಂಭ್ರಮಕ್ಕೆ ಸಕಲ ಸಿದ್ದತೆ: ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Published On - 1:12 pm, Mon, 3 February 20

ರಾಹುಕಾಲದಲ್ಲಿ ಮಾಡುವ ಪೂಜೆಯ ರಹಸ್ಯ ಮತ್ತು ಮಹತ್ವ ತಿಳಿಯಿರಿ
ರಾಹುಕಾಲದಲ್ಲಿ ಮಾಡುವ ಪೂಜೆಯ ರಹಸ್ಯ ಮತ್ತು ಮಹತ್ವ ತಿಳಿಯಿರಿ
Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ