AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜನ ಕಲ್ಯಾಣೋತ್ಸವ: ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ಸಂಭ್ರಮ

ರಾಮನಗರ: ಮಹಾಮಾರಿ ಕೊರೊನಾ ಭೀತಿಯ ನಡುವೆಯೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ರೇವತಿ ವಿವಾಹ ಮಹೋತ್ಸವ ಸರಳವಾಗಿ ನೆರವೇರಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ಯುವರಾಜನ ಕಲ್ಯಾಣ ನಡೆದಿದೆ. ಏಪ್ರಿಲ್ 17 ರಂದು ಮದುವೆ ಮಾಡುಲು ಮೊದಲೇ ದಿನಾಂಕ ಫಿಕ್ಸ್ ಆಗಿತ್ತು. ಹಾಗಾಗಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಮದುವೆ ಶಾಸ್ತ್ರ ಆರಂಭಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ನಿಖಿಲ್- ರೇವತಿ ಕಾಲಿಟ್ಟಿದ್ದಾರೆ. ಕೊರೊನಾ ಭೀತಿ […]

ಯುವರಾಜನ ಕಲ್ಯಾಣೋತ್ಸವ: ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ಸಂಭ್ರಮ
ಸಾಧು ಶ್ರೀನಾಥ್​
|

Updated on:Apr 18, 2020 | 10:50 AM

Share

ರಾಮನಗರ: ಮಹಾಮಾರಿ ಕೊರೊನಾ ಭೀತಿಯ ನಡುವೆಯೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ರೇವತಿ ವಿವಾಹ ಮಹೋತ್ಸವ ಸರಳವಾಗಿ ನೆರವೇರಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ಯುವರಾಜನ ಕಲ್ಯಾಣ ನಡೆದಿದೆ.

ಏಪ್ರಿಲ್ 17 ರಂದು ಮದುವೆ ಮಾಡುಲು ಮೊದಲೇ ದಿನಾಂಕ ಫಿಕ್ಸ್ ಆಗಿತ್ತು. ಹಾಗಾಗಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಮದುವೆ ಶಾಸ್ತ್ರ ಆರಂಭಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ನಿಖಿಲ್- ರೇವತಿ ಕಾಲಿಟ್ಟಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎರಡೂ ಕುಟುಂಬದ ಕಡಿಮೆ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ಮದುವೆಗೆ ಹೆಚ್ಚು ಜನರು ಸೇರುವ ಕಾರಣ ಫಾರ್ಮ್‌ಹೌಸ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ವಿವಾಹ ಕಾರ್ಯಕ್ರಮಕ್ಕೆ ತೆರಳುವ ಪ್ರತಿಯೊಂದು ವಾಹನಗಳನ್ನು ಪೊಲೀಸರು ತಪಾಸಣೆ ಮಾಡಿಯೇ ಒಳಬಿಟ್ಟಿದ್ದಾರೆ.

Published On - 10:34 am, Fri, 17 April 20

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ