AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ನಿಶ್ಚಿತಾರ್ಥ 2020ರ ಫೆಬ್ರವರಿ 10ರಂದು ನೆರವೇರಲಿದೆ. ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ನಿಶ್ಚಿತಾರ್ಥ ಹಾಗೂ ಮದುವೆ ಕುರಿತು ಉಭಯ ಕುಟುಂಬಗಳ ಸದಸ್ಯರು ಜೆ.ಪಿ.ನಗರದಲ್ಲಿರುವ ನಿಖಿಲ್ ನಿವಾಸದಲ್ಲಿ ಇಂದು ಭಾಗಿಯಾಗಿ, ಮಾತುಕತೆ ನಡೆಸಿದರು. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಇದೇ ವೇಳೆ ಹೇಳಿದ್ದಾರೆ.

ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ
ಸಾಧು ಶ್ರೀನಾಥ್​
|

Updated on:Jan 30, 2020 | 4:57 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ನಿಶ್ಚಿತಾರ್ಥ 2020ರ ಫೆಬ್ರವರಿ 10ರಂದು ನೆರವೇರಲಿದೆ.

ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ನಿಶ್ಚಿತಾರ್ಥ ಹಾಗೂ ಮದುವೆ ಕುರಿತು ಉಭಯ ಕುಟುಂಬಗಳ ಸದಸ್ಯರು ಜೆ.ಪಿ.ನಗರದಲ್ಲಿರುವ ನಿಖಿಲ್ ನಿವಾಸದಲ್ಲಿ ಇಂದು ಭಾಗಿಯಾಗಿ, ಮಾತುಕತೆ ನಡೆಸಿದರು. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಇದೇ ವೇಳೆ ಹೇಳಿದ್ದಾರೆ.

Published On - 4:52 pm, Thu, 30 January 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್