AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ

ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ
ನಿಕ್ಕಿ ಗಲ್ರಾನಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 17, 2021 | 4:06 PM

Share

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಸುದ್ದಿಯಾಗಿದ್ದರು. ಅವರು ಜೈಲಿಗೆ ಕೂಡ ಹೋಗಿ ಬಂದಿದ್ದರು. ಈಗ ಅವರ ಸಹೋದರಿ ನಿಕ್ಕಿ ಗಲ್ರಾನಿ ಸುದ್ದಿಯಾಗಿದ್ದಾರೆ. ಹಣ ಪಡೆದು ಅದನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ನಿಖಿಲ್​ ಹೆಗ್ಡೆ ವಿರುದ್ಧ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ. ಅದು 2016ರ ಸಮಯ. ನಿಖಿಲ್​ ಕೆಫೆ ಒಂದನ್ನು ತೆರೆಯಲು ಮುಂದಾಗಿದ್ದರು. ಇದಕ್ಕೆ ದೊಡ್ಡ ಮೊತ್ತದ ಹಣ ಬೇಕಿತ್ತು. ಹೀಗಾಗಿ, ನಿಕ್ಕಿ ಬಳಿ ನಿಖಿಲ್​ ಹಣ ಕೇಳಿದ್ದರು. ಅಂತೆಯೇ, ನಿಕ್ಕಿ ಬರೋಬ್ಬರಿ 50 ಲಕ್ಷ ರೂಪಾಯಿ ಹಣವನ್ನು ನಿಖಿಲ್​ಗೆ ವರ್ಗಾಯಿಸಿದ್ದರು. ಹಣ ವರ್ಗಾವಣೆ ವೇಳೆ ಒಪ್ಪಂದ ಕೂಡ ಆಗಿತ್ತು.

ಈ ಒಪ್ಪಂದದ ಪ್ರಕಾರ ನಿಖಿಲ್​ ಪ್ರತಿ ತಿಂಗಳು 1 ಲಕ್ಷ ರೂಪಾಯಿ ಹಣವನ್ನು ನಿಕ್ಕಿಗೆ ನೀಡಬೇಕು. ಇದಕ್ಕೆ ನಿಖಿಲ್​ ಒಪ್ಪಿದ್ದರು. ಆದರೆ, ಈವರೆಗೆ ಒಂದು ರೂಪಾಯಿ ಹಣವನ್ನು ಕೂಡ ಅವರು ನಿಕ್ಕಿಗೆ ಹಿಂದಿರುಗಿಸಿಲ್ಲ. ಇನ್ನು, ನಿಕ್ಕಿ ಕರೆ ಮಾಡಿದರೂ ಕೂಡ ನಿಖಿಲ್​ ಕಾಲ್​ ಸ್ವೀಕರಿಸುತ್ತಿಲ್ಲವಂತೆ. ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದು, ನೋಟಿಸ್​ ನೀಡಿದ್ದಾರೆ.

ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿದ್ದರು. ಕನ್ನಡ ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಸಿನಿಮಾಗಳಲ್ಲಿ ನಿಕ್ಕಿ ನಟಿಸಿದ್ದಾರೆ. ತೆಲುಗು ಇಂಡಸ್ಟ್ರಿಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಂಜನಾ ಗಲ್ರಾನಿ ಹೆಸರು ಮಾಡಿದ್ದಾರೆ. ಆದರೆ, ಅವರು ಡ್ರಗ್​ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇದು ಅವರ ಸಿನಿಮಾ ಕೆರಿಯರ್​ಗೆ ದೊಡ್ಡ ಹೊಡೆತ ನೀಡಿತ್ತು.

ಇದನ್ನೂ ಓದಿ: ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ