AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ
ಎರಿಕಾ
ರಾಜೇಶ್ ದುಗ್ಗುಮನೆ
|

Updated on: May 29, 2021 | 7:07 PM

Share

 ಸಿನಿಮಾದಲ್ಲಿ ಬರುವ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಕೆಲ ನಟಿಯರು ಮುಜುಗರಪಟ್ಟುಕೊಳ್ಳುವುದೇ ಇಲ್ಲ. ಆದರೆ, ಕೆಲವರು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಾರೆ. ನಾವು ಆ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿಬಿಡುತ್ತಾರೆ. ಈಗ ಪುನೀತ್​ ನಟನೆಯ ‘ನಿನ್ನಿಂದಲೇ’ ಸಿನಿಮಾ ನಟಿ ಎರಿಕಾ ಫರ್ನಾಂಡಿಸ್​ ಬೋಲ್ಡ್​ ದೃಶ್ಯಗಳ ಬಗ್ಗೆ ಮಾತನಾಡಿದ್ದಾರೆ.

ನನಗೆ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಇಷ್ಟವಿಲ್ಲ. ನಾನು ಆ ಬಗ್ಗೆ ಮುಕ್ತವಾಗಿಯೇ ಹೇಳಿದ್ದೇನೆ. ಈ ರೀತಿಯ ಕೆಲ ಶೋಗಳಲ್ಲಿ ಪಾಲ್ಗೊಳ್ಳೋಕೆ ಅವಕಾಶ ಬಂದಿತ್ತು. ಆದರೆ, ನಾನು ಅದಕ್ಕೆ ನೋ ಎಂದಿದ್ದೇನೆ. ಜನರು ಶೋ ನೋಡಬೇಕು ಎನ್ನುವ ಕಾರಣಕ್ಕೆ ಈ ರೀತಿಯ ಬೋಲ್ಡ್​ ಕಂಟೆಂಟ್​ಗಳನ್ನು ತುರುಕುತ್ತಾರೆ ಎಂದೆನಿಸುತ್ತದೆ ಎಂದಿದ್ದಾರೆ ಎರಿಕಾ.

ನಾನು ಏನೇ ಮಾಡುತ್ತೀನಿ ಎಂದರೂ ಅದಕ್ಕೊಂದು ಲಾಜಿಕ್​ ಬೇಕು. ಈ ರೀತಿಯ ವಿಚಾರಗಳು ಶೋನಲ್ಲಿ ಬೇಕು ಎಂದು ಹೇಳಿದಾಗ ಅದಕ್ಕೆ ಕಾರಣ ಕೇಳುತ್ತೇನೆ. ಅದಕ್ಕೆ ಅವರಿಂದ ಸರಿಯಾದ ಉತ್ತರ ಸಿಕ್ಕರೆ ನಾನು ಅದನ್ನು ಮಾಡುತ್ತೇನೆ. ಆದರೆ, ಜನರು ನೋಡುತ್ತಾರೆ ಎನ್ನುವ ಕಾರಣಕ್ಕೆ ಬೋಲ್ಡ್​ ಕಂಟೆಂಟ್​​ಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ.

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು. ವಿಜಯ್​ ಕಿರಗಂದೂರು ನಿರ್ಮಾಣದ ಈ ಸಿನಿಮಾ ಪ್ಲಾಫ್​ ಆಗಿತ್ತು. ‘ಬುಗುರಿ’ ಚಿತ್ರದಲ್ಲಿಯೂ ಎರಿಕಾ ನಟಿಸಿದ್ದರು. 2017ರ ಬಳಿಕ ಅವರು ಚಿತ್ರರಂಗದಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಅವರು ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ.

ಎರಿಕಾ ಅಲ್ಲದೆ, ಸಾಕಷ್ಟು ನಟಿಯರು ಇದೇ ರೀತಿಯ ಆರೋಪ ಮಾಡಿದ್ದಿದೆ. ಅನೇಕ ನಿರ್ದೇಶಕರು ಸೊಂಟ ಬಳುಕಿಸೋಕೆ ಮಾತ್ರ ಹೀರೋಯಿನ್​ಗಳನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದ ಉದಾಹರಣೆ ಕೂಡ ಇದೆ.

ಇದನ್ನೂ ಓದಿ: ‘ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್