AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳಾಗಿವೆ’; ನಿಶ್ವಿಕಾ ನಾಯ್ಡು

‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ’ ಎಂದಿದ್ದಾರೆ ಅವರು.

‘ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳಾಗಿವೆ’; ನಿಶ್ವಿಕಾ ನಾಯ್ಡು
ನಿಶ್ವಿಕಾ
ರಾಜೇಶ್ ದುಗ್ಗುಮನೆ
|

Updated on: May 18, 2024 | 10:38 AM

Share

ಕುಟುಂಬದಲ್ಲಿ ಯಾವುದಾದರೂ ದುರ್ಘಟನೆ ನಡೆದಿದ್ದರೆ ಅಥವಾ ವೈಯಕ್ತಿಕವಾಗಿ ನೋವಾಗಿದ್ದರೆ ಸೆಲೆಬ್ರಿಟಿಗಳು ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ. ಈಗ ನಿಶ್ವಿಕಾ ನಾಯ್ಡು (Nishvika Naidu) ಕೂಡ ಇದೇ ರೀತಿಯ ನಿರ್ಧಾರ ಮಾಡಿದ್ದಾರೆ. ಮೇ 19ರಂದು ಅವರ ಬರ್ತ್​ಡೇ. ಅವರು 28ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಬರ್ತ್​ಡೇ ಆಚರಿಸಿಕೊಳ್ಳದಿರಲು ಅವರು ನಿರ್ಧರಿಸಿದ್ದಾರೆ. ಇದಕ್ಕೆ ಅವರು ಕಾರಣ ಕೂಡ ನೀಡಿದ್ದಾರೆ.

‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ. ಅದರಿಂದ ಈ ವರ್ಷ ನನ್ನ ಜನ್ಮದಿನವನ್ನು ಆಚರಿಸದಿರಲು ನಾನು ನಿರ್ಧರಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ ಅವರು.

ಇದನ್ನೂ ಓದಿ: ಭಟ್ಟರು ಹೊಡೆದ ‘ಹಲಗಿ’ ಸೂಪರ್ ಹಿಟ್; ಲಕ್ಷ ಲಕ್ಷ ವೀಕ್ಷಣೆ ಪಡೆದ ನಿಶ್ವಿಕಾ ನಾಯ್ಡು ಡ್ಯಾನ್ಸ್ 

‘ಲಿಯೋ ನಮ್ಮ ಕುಟುಂಬದಲ್ಲಿ ಒಬ್ಬನ್ನಾಗಿದ್ದ ಮತ್ತು ಅವನ ಅನುಪಸ್ಥಿತಿಯು ನಮ್ಮ ಕುಟುಂಬದ ಮನಸ್ಸುಗಳ ಮೇಲೆ ಬಹಳ ದೊಡ್ಡ ಗಾಯ ಮಾಡಿದೆ. ದಯವಿಟ್ಟು ನನ್ನ ಭಾವನೆಗಳಿಗೆ ಬೆಲೆ ಕೊಟ್ಟು ಈ ಬಾರಿ ನನ್ನ ಹುಟ್ಟುಹಬ್ಬದ ದಿನದಂದು ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬರಬೇಡಿ ಅಥವಾ ಉಡುಗೊರೆಗಳನ್ನು ತರಬೇಡಿ ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ’ ಎಂದು ನಿಶ್ವಿಕಾ ಕೋರಿಕೊಂಡಿದ್ದಾರೆ.

View this post on Instagram

A post shared by Nishvika Naidu (@nishvika_)

‘ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಎಂದಿಗೂ ಚಿರಋಣಿಯಾಗಿ ಇರುತ್ತೆನೆ. ಈ ಕಷ್ಟದ ಸಮಯದಲ್ಲಿ, ನಾನು ಒಂಟಿಯಾಗಿ ಇರಲು ಬಯಸಿದ್ದು ನನ್ನ ಈ ನಿರ್ಧಾರಕ್ಕೆ ನೀವೆಲ್ಲರು ಒಪ್ಪಿ, ನೀವು ಇರುವ ಜಾಗದಿಂದಲೇ ನನ್ನ ಹುಟ್ಟುಹಬ್ಬಕ್ಕೆ ನನ್ನನ್ನು ಹರಸಿ ಆಶಿರ್ವದಿಸಿ’ ಎಂದು ಕೋರಿದ್ದಾರೆ ನಿಶ್ವಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ