AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೆಟರ್ ಇಲ್ಲದೆ SPBಗೆ ಚಿಕಿತ್ಸೆ ಕೊಡಲು ಸಾಧ್ಯವಾಗ್ತಿಲ್ಲ, ಆತಂಕದಲ್ಲಿ ವೈದ್ಯರು

[lazy-load-videos-and-sticky-control id=”Wks2okld42g”] ಚೆನ್ನೈ:ಕೊರೊನಾ ಸೋಂಕು ದೃಢಪಟ್ಟ ಮೇಲೆ ಏಳು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಕ್ಷೀಣಿಸುತ್ತಿದೆ. ತೀರ ಹಾನಿಗೊಳಗಾಗಿರುವ SPB ಶ್ವಾಸಕೋಶ ಕೊರೊನಾ ಸೋಂಕು ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ SPB ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಷ್ಟು ದಿನಗಳಾದರೂ ಎಸ್ಪಿಬಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬರುತ್ತಿಲ್ಲ. ಆಸ್ಪತ್ರೆಯ ವೈದ್ಯರು ವೆಂಟಿಲೇಟರ್ ಇಲ್ಲದೆ ಎಸ್ಪಿಬಿ ಅವರಿಗೆ ಚಿಕಿತ್ಸೆ ಕೊಡಲು ಪ್ರಯತ್ನ […]

ವೆಂಟಿಲೆಟರ್ ಇಲ್ಲದೆ SPBಗೆ ಚಿಕಿತ್ಸೆ ಕೊಡಲು ಸಾಧ್ಯವಾಗ್ತಿಲ್ಲ, ಆತಂಕದಲ್ಲಿ ವೈದ್ಯರು
ಸಾಧು ಶ್ರೀನಾಥ್​
|

Updated on:Aug 19, 2020 | 4:46 PM

Share

[lazy-load-videos-and-sticky-control id=”Wks2okld42g”]

ಚೆನ್ನೈ:ಕೊರೊನಾ ಸೋಂಕು ದೃಢಪಟ್ಟ ಮೇಲೆ ಏಳು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಕ್ಷೀಣಿಸುತ್ತಿದೆ.

ತೀರ ಹಾನಿಗೊಳಗಾಗಿರುವ SPB ಶ್ವಾಸಕೋಶ ಕೊರೊನಾ ಸೋಂಕು ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ SPB ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಷ್ಟು ದಿನಗಳಾದರೂ ಎಸ್ಪಿಬಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬರುತ್ತಿಲ್ಲ. ಆಸ್ಪತ್ರೆಯ ವೈದ್ಯರು ವೆಂಟಿಲೇಟರ್ ಇಲ್ಲದೆ ಎಸ್ಪಿಬಿ ಅವರಿಗೆ ಚಿಕಿತ್ಸೆ ಕೊಡಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ವೈದ್ಯರ ಚಿಕಿತ್ಸೆಗೆ ಎಸ್ಪಿಬಿಯವರ ದೇಹ ಸ್ಪಂದಿಸದೆ ಇರುವುದು ವೈದ್ಯರಿಗೆ ಆತಂಕ ತಂದಿಟ್ಟಿದೆ. ಎಸ್ಪಿಬಿಯವರ ಶ್ವಾಸಕೋಶವು ತೀರ ಹಾನಿಗೊಳಗಾಗಿದ್ದು ಯಾವುದೇ ರೀತಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.

ನಿನ್ನೆ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿಲ್ಲ ಹೀಗಾಗಿ ಎಸ್ಪಿಬಿಯವರ ಶ್ವಾಸಕೋಶ ನಿರ್ವಹಿಸಬೇಕಾದ ಕೆಲಸವನ್ನು, ವೈದ್ಯರು ಅಳವಡಿಸಿರುವ ವೆಂಟಿಲೇಟರ್ ನಿರ್ವಹಿಸುತ್ತಿದೆ. ಇದರಿಂದಾಗಿ ಎಸ್ಪಿಬಿ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಾಣಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಆಸ್ಪತ್ರೆಯಿಂದ ದಿನನಿತ್ಯ ಬಿಡುಗಡೆಯಾಗುವ ಹೆಲ್ತ್ ಬುಲೆಟಿನ್ ನಿನ್ನೆ ಬಿಡುಗಡೆಯಾಗಿಲ್ಲ. ಹೀಗಾಗಿ ಎಸ್ಪಿಬಿ ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 10:45 am, Wed, 19 August 20

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್