AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೆಟರ್ ಇಲ್ಲದೆ SPBಗೆ ಚಿಕಿತ್ಸೆ ಕೊಡಲು ಸಾಧ್ಯವಾಗ್ತಿಲ್ಲ, ಆತಂಕದಲ್ಲಿ ವೈದ್ಯರು

[lazy-load-videos-and-sticky-control id=”Wks2okld42g”] ಚೆನ್ನೈ:ಕೊರೊನಾ ಸೋಂಕು ದೃಢಪಟ್ಟ ಮೇಲೆ ಏಳು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಕ್ಷೀಣಿಸುತ್ತಿದೆ. ತೀರ ಹಾನಿಗೊಳಗಾಗಿರುವ SPB ಶ್ವಾಸಕೋಶ ಕೊರೊನಾ ಸೋಂಕು ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ SPB ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಷ್ಟು ದಿನಗಳಾದರೂ ಎಸ್ಪಿಬಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬರುತ್ತಿಲ್ಲ. ಆಸ್ಪತ್ರೆಯ ವೈದ್ಯರು ವೆಂಟಿಲೇಟರ್ ಇಲ್ಲದೆ ಎಸ್ಪಿಬಿ ಅವರಿಗೆ ಚಿಕಿತ್ಸೆ ಕೊಡಲು ಪ್ರಯತ್ನ […]

ವೆಂಟಿಲೆಟರ್ ಇಲ್ಲದೆ SPBಗೆ ಚಿಕಿತ್ಸೆ ಕೊಡಲು ಸಾಧ್ಯವಾಗ್ತಿಲ್ಲ, ಆತಂಕದಲ್ಲಿ ವೈದ್ಯರು
ಸಾಧು ಶ್ರೀನಾಥ್​
|

Updated on:Aug 19, 2020 | 4:46 PM

Share

[lazy-load-videos-and-sticky-control id=”Wks2okld42g”]

ಚೆನ್ನೈ:ಕೊರೊನಾ ಸೋಂಕು ದೃಢಪಟ್ಟ ಮೇಲೆ ಏಳು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಕ್ಷೀಣಿಸುತ್ತಿದೆ.

ತೀರ ಹಾನಿಗೊಳಗಾಗಿರುವ SPB ಶ್ವಾಸಕೋಶ ಕೊರೊನಾ ಸೋಂಕು ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ SPB ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಷ್ಟು ದಿನಗಳಾದರೂ ಎಸ್ಪಿಬಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬರುತ್ತಿಲ್ಲ. ಆಸ್ಪತ್ರೆಯ ವೈದ್ಯರು ವೆಂಟಿಲೇಟರ್ ಇಲ್ಲದೆ ಎಸ್ಪಿಬಿ ಅವರಿಗೆ ಚಿಕಿತ್ಸೆ ಕೊಡಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ವೈದ್ಯರ ಚಿಕಿತ್ಸೆಗೆ ಎಸ್ಪಿಬಿಯವರ ದೇಹ ಸ್ಪಂದಿಸದೆ ಇರುವುದು ವೈದ್ಯರಿಗೆ ಆತಂಕ ತಂದಿಟ್ಟಿದೆ. ಎಸ್ಪಿಬಿಯವರ ಶ್ವಾಸಕೋಶವು ತೀರ ಹಾನಿಗೊಳಗಾಗಿದ್ದು ಯಾವುದೇ ರೀತಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.

ನಿನ್ನೆ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿಲ್ಲ ಹೀಗಾಗಿ ಎಸ್ಪಿಬಿಯವರ ಶ್ವಾಸಕೋಶ ನಿರ್ವಹಿಸಬೇಕಾದ ಕೆಲಸವನ್ನು, ವೈದ್ಯರು ಅಳವಡಿಸಿರುವ ವೆಂಟಿಲೇಟರ್ ನಿರ್ವಹಿಸುತ್ತಿದೆ. ಇದರಿಂದಾಗಿ ಎಸ್ಪಿಬಿ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಾಣಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಆಸ್ಪತ್ರೆಯಿಂದ ದಿನನಿತ್ಯ ಬಿಡುಗಡೆಯಾಗುವ ಹೆಲ್ತ್ ಬುಲೆಟಿನ್ ನಿನ್ನೆ ಬಿಡುಗಡೆಯಾಗಿಲ್ಲ. ಹೀಗಾಗಿ ಎಸ್ಪಿಬಿ ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 10:45 am, Wed, 19 August 20

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!