AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟ ಮೊದಲ ಬಾರಿಗೆ ನಿವೇದಿತಾಗೆ ತಂಗಿ ಎಂದಿದ್ದ ಚಂದನ್ ಶೆಟ್ಟಿ

ಚಂದನ್ ಹಾಗೂ ನಿವೇದಿತಾ 2020ರ ಫೆಬ್ರವರಿ 26ರಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ಮದುವೆ ಆದರು. ಇಬ್ಬರೂ ರೀಲ್ಸ್ ಮಾಡಿಕೊಂಡು ಹಾಯಾಗಿದ್ದರು. ನಿವೇದಿತಾ ಅವರು ಮೂರ್ನಾಲ್ಕು ದಿನಕ್ಕೊಂದು ರೀಲ್ಸ್ ಮಾಡಿ ಅಪ್​​ಲೋಡ್ ಮಾಡುತ್ತಿದ್ದರು. ವಿಚ್ಛೇದನದ ಸಂದರ್ಭದವರೆಗೂ ಇವರು ಒಟ್ಟಾಗಿಯೇ ಇದ್ದರು.

ಮೊಟ್ಟ ಮೊದಲ ಬಾರಿಗೆ ನಿವೇದಿತಾಗೆ ತಂಗಿ ಎಂದಿದ್ದ ಚಂದನ್ ಶೆಟ್ಟಿ
ಚಂದನ್​-ನಿವೇದಿತಾ
ರಾಜೇಶ್ ದುಗ್ಗುಮನೆ
|

Updated on: Jun 08, 2024 | 7:26 AM

Share

ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ಮಧ್ಯೆ ಮನಸ್ತಾಪ ಉಂಟಾಗಿ ಇಬ್ಬರೂ ಬೇರೆ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಒಬ್ಬೊಬ್ಬರು ಒಂದೊಂದು ಕಾರಣವನ್ನು ಕಲ್ಪಿಸಿಕೊಳ್ಳುತ್ತಿದ್ದಾರೆ. ನಿಜಕ್ಕೂ ಇವರ ಮಧ್ಯೆ ಆಗಿದ್ದೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಿವೇದಿತಾ ಹಾಗೂ ಚಂದನ್ ಮೊಟ್ಟ ಮೊದಲ ಬಾರಿಗೆ ಭೇಟಿ ಆಗಿದ್ದು ‘ಬಿಗ್ ಬಾಸ್ ಕನ್ನಡ ಸೀಸನ್ 5’ರಲ್ಲಿ. ಈ ಸೀಸನ್​ನಲ್ಲಿ ಚಂದನ್ ಶೆಟ್ಟಿ ವಿನ್ ಆದರು. ಚಂದನ್ ಅವರು ನಿವೇದಿತಾನ ಸಹೋದರಿ ಎಂದು ಕರೆದಿದ್ದರು.

ಚಂದನ್ ಹಾಗೂ ನಿವೇದಿತಾ 2020ರ ಫೆಬ್ರವರಿ 26ರಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ಮದುವೆ ಆದರು. ಇಬ್ಬರೂ ರೀಲ್ಸ್ ಮಾಡಿಕೊಂಡು ಹಾಯಾಗಿದ್ದರು. ನಿವೇದಿತಾ ಅವರು ಮೂರ್ನಾಲ್ಕು ದಿನಕ್ಕೊಂದು ರೀಲ್ಸ್ ಮಾಡಿ ಅಪ್​​ಲೋಡ್ ಮಾಡುತ್ತಿದ್ದರು. ವಿಚ್ಛೇದನದ ಸಂದರ್ಭದವರೆಗೂ ಇವರು ಒಟ್ಟಾಗಿಯೇ ಇದ್ದರು. ಈಗ ಬೇರೆ ಆಗಿ ಎಲ್ಲರಿಗೂ ಅಚ್ಚರಿ ಹಾಗೂ ಶಾಕ್ ಮೂಡಿಸಿದ್ದಾರೆ.

ಚಂದನ್ ಶೆಟ್ಟಿ ಅವರು ಬಿಗ್ ಬಾಸ್​ನಲ್ಲಿ ನಿವೇದಿತಾ ಅವರ ಜೊತೆ ಆಪ್ತವಾಗಿದ್ದರು. ನಿವೇದಿತಾನ ಓಪನ್ ಆಗಿಯೇ ಸಹೋದರಿ ಎಂದು ಕರೆದಿದ್ದರು ಚಂದನ್ ಶೆಟ್ಟಿ. ‘ನಾವ್ಯಾರು ಹೇಳಿ ಶಿವರಾಜ್​ಕುಮಾರ್ ಹಾಗೂ ರಾಧಿಕಾ’ ಎಂದರು ಚಂದನ್. ಆ ಬಳಿಕ ಅಲ್ಲಿದ್ದ ಸಹ ಸ್ಪರ್ಧಿಗಳು ‘ಅಣ್ಣ ತಂಗಿನಾ’ ಎಂದು ಕೇಳಿದರು. ಇದಕ್ಕೆ ಹೌದು ಎನ್ನುವ ಉತ್ತರ ಚಂದನ್ ಕಡೆಯಿಂದ ಬಂತು. ಶಿವಣ್ಣ ಹಾಗೂ ನಿವೇದಿತಾ ಅಣ್ಣ ತಂಗಿ ಎಂದೇ ಫೇಮಸ್ ಆದವರು.

ಇದನ್ನೂ ಓದಿ: ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಹುಳಿ ಹಿಂಡಿದ್ಯಾರು? ಅನುಮಾನ ಹೊರಹಾಕಿದ ನಟ

ಚಂದನ್ ಹಾಗೂ ನಿವೇದಿತಾ ಇಬ್ಬರೂ ಮದುವೆ ಒಟ್ಟಾಗಿ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇತ್ತೀಚಿಗಿನವರೆಗೂ ಇವರು ಹಾಯಾಗಿಯೇ ಸಂಸಾರ ನಡೆಸುತ್ತಿದ್ದರು. ಈಗ ಏಕಾ ಏಕಿ ಬೇರೆ ಆಗಿರುವ ವಿಚಾರ ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಇವರು ಮದುವೆ ಆದಗಲೇ ಕೆಲವರು ಟ್ರೋಲ್ ಮಾಡಿದ್ದರು. ಈಗ ಇವರು ಬೇರೆ ಆಗುತ್ತಿರುವ ವಿಚಾರ ಕೆಲವರಿಗೆ ಖುಷಿ ನೀಡಿದೆ. ಇದಕ್ಕೆ ಆಸ್ಪದ ನೀಡಬಾರದು ಎಂದು ನಟ ಪ್ರಥಮ್ ಅವರು ಕಿವಿಮಾತು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?