ಮೊಟ್ಟ ಮೊದಲ ಬಾರಿಗೆ ನಿವೇದಿತಾಗೆ ತಂಗಿ ಎಂದಿದ್ದ ಚಂದನ್ ಶೆಟ್ಟಿ

ಚಂದನ್ ಹಾಗೂ ನಿವೇದಿತಾ 2020ರ ಫೆಬ್ರವರಿ 26ರಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ಮದುವೆ ಆದರು. ಇಬ್ಬರೂ ರೀಲ್ಸ್ ಮಾಡಿಕೊಂಡು ಹಾಯಾಗಿದ್ದರು. ನಿವೇದಿತಾ ಅವರು ಮೂರ್ನಾಲ್ಕು ದಿನಕ್ಕೊಂದು ರೀಲ್ಸ್ ಮಾಡಿ ಅಪ್​​ಲೋಡ್ ಮಾಡುತ್ತಿದ್ದರು. ವಿಚ್ಛೇದನದ ಸಂದರ್ಭದವರೆಗೂ ಇವರು ಒಟ್ಟಾಗಿಯೇ ಇದ್ದರು.

ಮೊಟ್ಟ ಮೊದಲ ಬಾರಿಗೆ ನಿವೇದಿತಾಗೆ ತಂಗಿ ಎಂದಿದ್ದ ಚಂದನ್ ಶೆಟ್ಟಿ
ಚಂದನ್​-ನಿವೇದಿತಾ
Follow us
|

Updated on: Jun 08, 2024 | 7:26 AM

ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ಮಧ್ಯೆ ಮನಸ್ತಾಪ ಉಂಟಾಗಿ ಇಬ್ಬರೂ ಬೇರೆ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಒಬ್ಬೊಬ್ಬರು ಒಂದೊಂದು ಕಾರಣವನ್ನು ಕಲ್ಪಿಸಿಕೊಳ್ಳುತ್ತಿದ್ದಾರೆ. ನಿಜಕ್ಕೂ ಇವರ ಮಧ್ಯೆ ಆಗಿದ್ದೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಿವೇದಿತಾ ಹಾಗೂ ಚಂದನ್ ಮೊಟ್ಟ ಮೊದಲ ಬಾರಿಗೆ ಭೇಟಿ ಆಗಿದ್ದು ‘ಬಿಗ್ ಬಾಸ್ ಕನ್ನಡ ಸೀಸನ್ 5’ರಲ್ಲಿ. ಈ ಸೀಸನ್​ನಲ್ಲಿ ಚಂದನ್ ಶೆಟ್ಟಿ ವಿನ್ ಆದರು. ಚಂದನ್ ಅವರು ನಿವೇದಿತಾನ ಸಹೋದರಿ ಎಂದು ಕರೆದಿದ್ದರು.

ಚಂದನ್ ಹಾಗೂ ನಿವೇದಿತಾ 2020ರ ಫೆಬ್ರವರಿ 26ರಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ಮದುವೆ ಆದರು. ಇಬ್ಬರೂ ರೀಲ್ಸ್ ಮಾಡಿಕೊಂಡು ಹಾಯಾಗಿದ್ದರು. ನಿವೇದಿತಾ ಅವರು ಮೂರ್ನಾಲ್ಕು ದಿನಕ್ಕೊಂದು ರೀಲ್ಸ್ ಮಾಡಿ ಅಪ್​​ಲೋಡ್ ಮಾಡುತ್ತಿದ್ದರು. ವಿಚ್ಛೇದನದ ಸಂದರ್ಭದವರೆಗೂ ಇವರು ಒಟ್ಟಾಗಿಯೇ ಇದ್ದರು. ಈಗ ಬೇರೆ ಆಗಿ ಎಲ್ಲರಿಗೂ ಅಚ್ಚರಿ ಹಾಗೂ ಶಾಕ್ ಮೂಡಿಸಿದ್ದಾರೆ.

ಚಂದನ್ ಶೆಟ್ಟಿ ಅವರು ಬಿಗ್ ಬಾಸ್​ನಲ್ಲಿ ನಿವೇದಿತಾ ಅವರ ಜೊತೆ ಆಪ್ತವಾಗಿದ್ದರು. ನಿವೇದಿತಾನ ಓಪನ್ ಆಗಿಯೇ ಸಹೋದರಿ ಎಂದು ಕರೆದಿದ್ದರು ಚಂದನ್ ಶೆಟ್ಟಿ. ‘ನಾವ್ಯಾರು ಹೇಳಿ ಶಿವರಾಜ್​ಕುಮಾರ್ ಹಾಗೂ ರಾಧಿಕಾ’ ಎಂದರು ಚಂದನ್. ಆ ಬಳಿಕ ಅಲ್ಲಿದ್ದ ಸಹ ಸ್ಪರ್ಧಿಗಳು ‘ಅಣ್ಣ ತಂಗಿನಾ’ ಎಂದು ಕೇಳಿದರು. ಇದಕ್ಕೆ ಹೌದು ಎನ್ನುವ ಉತ್ತರ ಚಂದನ್ ಕಡೆಯಿಂದ ಬಂತು. ಶಿವಣ್ಣ ಹಾಗೂ ನಿವೇದಿತಾ ಅಣ್ಣ ತಂಗಿ ಎಂದೇ ಫೇಮಸ್ ಆದವರು.

ಇದನ್ನೂ ಓದಿ: ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಹುಳಿ ಹಿಂಡಿದ್ಯಾರು? ಅನುಮಾನ ಹೊರಹಾಕಿದ ನಟ

ಚಂದನ್ ಹಾಗೂ ನಿವೇದಿತಾ ಇಬ್ಬರೂ ಮದುವೆ ಒಟ್ಟಾಗಿ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇತ್ತೀಚಿಗಿನವರೆಗೂ ಇವರು ಹಾಯಾಗಿಯೇ ಸಂಸಾರ ನಡೆಸುತ್ತಿದ್ದರು. ಈಗ ಏಕಾ ಏಕಿ ಬೇರೆ ಆಗಿರುವ ವಿಚಾರ ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಇವರು ಮದುವೆ ಆದಗಲೇ ಕೆಲವರು ಟ್ರೋಲ್ ಮಾಡಿದ್ದರು. ಈಗ ಇವರು ಬೇರೆ ಆಗುತ್ತಿರುವ ವಿಚಾರ ಕೆಲವರಿಗೆ ಖುಷಿ ನೀಡಿದೆ. ಇದಕ್ಕೆ ಆಸ್ಪದ ನೀಡಬಾರದು ಎಂದು ನಟ ಪ್ರಥಮ್ ಅವರು ಕಿವಿಮಾತು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!