AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Song: ಯುವರತ್ನ ಕಮಾಲ್​.. ‘ಊರಿಗೊಬ್ಬ ರಾಜಾ.. ಆ ರಾಜಂಗೊಬ್ಬಳು ರಾಣಿ’ ಹಾಡು ಬಿಡುಗಡೆ; ಪವರ್​ಸ್ಟಾರ್ ಪವರ್​ಫುಲ್​ ಸ್ಟೆಪ್​

Oorigobba Raaja ಹಾಡಿನಲ್ಲಿ ಪವರ್​ಸ್ಟಾರ್ ಪುನೀತ್​ ರಾಜಕುಮಾರ್​ ಭರ್ಜರಿ ಸ್ಟೆಪ್​ ಹಾಕಿದ್ದರೆ, ನಾಯಕಿ ಸಯೇಷಾ ಸೆಹಗಲ್​ ಕೂಡ ಅಷ್ಟೇ ಮಿಂಚಿದ್ದಾರೆ.

Yuvarathnaa Song: ಯುವರತ್ನ ಕಮಾಲ್​.. ‘ಊರಿಗೊಬ್ಬ ರಾಜಾ.. ಆ ರಾಜಂಗೊಬ್ಬಳು ರಾಣಿ’ ಹಾಡು ಬಿಡುಗಡೆ; ಪವರ್​ಸ್ಟಾರ್ ಪವರ್​ಫುಲ್​ ಸ್ಟೆಪ್​
ಊರಿಗೊಬ್ಬ ರಾಜಾ..ಹಾಡಿನ ದೃಶ್ಯ
Lakshmi Hegde
|

Updated on:Feb 25, 2021 | 4:28 PM

Share

ಪವರ್​ಸ್ಟಾರ್ ಪುನೀತ್​ ರಾಜ್​ಕುಮಾರ್​ (Puneeth Rajkumar)​ ಅಭಿನಯದ, ಬಹುನಿರೀಕ್ಷಿತ ಸಿನಿಮಾ ಯುವರತ್ನ (Yuvarathnaa)ದ ‘ಊರಿಗೊಬ್ಬ ರಾಜಾ, ಆ ರಾಜಂಗೊಬ್ಬಳು ರಾಣಿ’ ಹಾಡು ಇಂದು ಬಿಡುಗಡೆಯಾಗಿದೆ. ಹೊಂಬಾಳೆ ಫಿಲ್ಮ್ಸ್​​ನ ಯೂಟ್ಯೂಬ್ ಚಾನೆಲ್​ನಲ್ಲಿ, 3.40 ಸೆಕೆಂಡ್​ಗಳ ಹಾಡು ಬಿಡುಗಡೆಯಾಗಿದ್ದು, ಪವರ್​ ಸ್ಟಾರ್​ ಪುನೀತ್​ ಅವರು ಅಷ್ಟೇ ಪವರ್​ಫುಲ್​ ಆಗಿ ಸ್ಟೆಪ್​ ಹಾಕಿದ್ದಾರೆ. ಊರಿಗೊಬ್ಬ ರಾಜ ಹಾಡಿನ ಸಾಹಿತ್ಯವನ್ನು ಚಿತ್ರ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಅವರೇ ರಚಿಸಿದ್ದು, ತಮನ್.ಎಸ್​ ಸಂಗೀತ ನೀಡಿದ್ದಾರೆ. ರಮ್ಯಾ ಬೆಹರಾ ಜೊತೆಗೆ ಪುನೀತ್​ ರಾಜ್​ಕುಮಾರ್ ಅವರೇ ಧ್ವನಿಯಾಗಿದ್ದು ವಿಶೇಷ.

ಇನ್ನು ಈ ಊರಿಗೊಬ್ಬ ರಾಜ ಹಾಡಿನಲ್ಲಿ ಪುನೀತ್ ರಾಜಕುಮಾರ್ ಜತೆಗೆ ನಾಯಕಿ ಸಯೇಷಾ ಸೆಹಗಲ್​ ಕೂಡ ಅಷ್ಟೇ ಮಸ್ತ್​ ಆಗಿ ಹೆಜ್ಜೆ ಹಾಕಿದ್ದಾರೆ. ಯುವರತ್ನ (Yuvarathnaa) ಏಪ್ರಿಲ್​ 1ರಂದು ಬಿಡುಗಡೆಯಾಗಲಿದ್ದು, ಇಂದು ಕನ್ನಡ ಮತ್ತು ತೆಲುಗಿನಲ್ಲಿ ಊರಿಗೊಬ್ಬ ರಾಜ, ಆ ರಾಜಂಗೊಬ್ಬಳು ರಾಣಿ, ಇಬ್ರೂ ಮದುವೆ ಆದ್ರೆ ಹಾಲು-ಜೇನು ಹಾಡು ರಿಲೀಸ್ ಆಗಿದೆ. ಜಾನಿಯವರ ಕೊರಿಯಾಗ್ರಫಿ ಕರಾಮತ್ತು ಇದರಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಕನ್ನಡದಲ್ಲಿ ಹಾಡು ಬಿಡುಗಡೆಯಾಗಿ ಅರ್ಧಗಂಟೆಯಲ್ಲೇ ಲಕ್ಷಕ್ಕೂ ಅಧಿಕ ವೀವ್ಸ್​ ಕಂಡಿದೆ (37 ನಿಮಿಷದಲ್ಲಿ 141,491 ವೀವ್ಸ್​).  ತೆಲುಗು ಭಾಷೆಯಲ್ಲೂ ಊರಿಕೊಕ್ಕ ರಾಜಾ ಬಿಡುಗಡೆಯಾಗಿದೆ. ಕನ್ನಡ ಹಾಡು ರಿಲೀಸ್ ಆದ ಬಳಿಕ ಬಿಡುಗಡೆಯಾಗಿದ್ದು, ಇದೂ ಕೂಡ 50 ನಿಮಿಷದಲ್ಲಿ 60 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ.

ಇದನ್ನೂ ಓದಿ: ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ ಪ್ರೊಮೊ ರಿಲೀಸ್

Published On - 4:03 pm, Thu, 25 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ