AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Audio Release: ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Siddaramaiah: ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಫೆ.14ರಂದು ದಾವಣಗೆರೆಯಲ್ಲಿ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭವನ್ನು ಆಯೋಜಿಸಲಾಗಿದೆ.

Pogaru Audio Release: ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ
ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ
Follow us
KUSHAL V
| Updated By: Digi Tech Desk

Updated on:Feb 13, 2021 | 9:11 AM

ಬೆಂಗಳೂರು: ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಫೆ.14ರಂದು ದಾವಣಗೆರೆಯಲ್ಲಿ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ನಡುವೆ, ಪೊಗರು ಆಡಿಯೋ ಲಾಂಚ್​ ಸಮಾರಂಭಕ್ಕೆ ಚಿತ್ರತಂಡ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಆಹ್ವಾನ ನೀಡಿದೆ. ನಟ ಧ್ರುವ ಸರ್ಜಾ ಹಾಗೂ ಚಿತ್ರದ ನಿರ್ದೇಶಕ ನಂದಕಿಶೋರ್ ಸಿದ್ದರಾಮಯ್ಯನವರನ್ನು ಇಂದು ಭೇಟಿಯಾಗಿ ಸಮಾರಂಭಕ್ಕೆ ಆಹ್ವಾನ ನೀಡಿದರು. ಈ ವೇಳೆ, ಶಾಸಕ ಬೈರತಿ ಸುರೇಶ್ ಮತ್ತು ನಟ ಪ್ರಥಮ್ ಸಹ ಉಪಸ್ಥಿತರಿದ್ದರು.

ಅಂದ ಹಾಗೆ,ಚಿತ್ರತಂಡವು ಹಲವು ರಾಜಕಾರಣಿಗಳು ಮತ್ತು ಕಲಾವಿದರನ್ನು ಸಮಾರಂಭಕ್ಕೆ ಆಹ್ವಾನಿಸಿದೆ. ಪ್ರೇಮಿಗಳ ದಿನದಂದೇ ಬೆಣ್ಣೆನಗರಿಯಲ್ಲಿ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: You’ll All See 7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ ಪುಸ್ತಕ: ದಿವ್ಯಾಂಗನ ಸಾಧನೆಯನ್ನು ಒಮ್ಮೆ ‘ನೀವೂ ನೋಡಿ’!

Published On - 11:38 pm, Fri, 12 February 21

ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್