AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Audio Release: ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Siddaramaiah: ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಫೆ.14ರಂದು ದಾವಣಗೆರೆಯಲ್ಲಿ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭವನ್ನು ಆಯೋಜಿಸಲಾಗಿದೆ.

Pogaru Audio Release: ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ
ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ
KUSHAL V
| Edited By: |

Updated on:Feb 13, 2021 | 9:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಫೆ.14ರಂದು ದಾವಣಗೆರೆಯಲ್ಲಿ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ನಡುವೆ, ಪೊಗರು ಆಡಿಯೋ ಲಾಂಚ್​ ಸಮಾರಂಭಕ್ಕೆ ಚಿತ್ರತಂಡ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಆಹ್ವಾನ ನೀಡಿದೆ. ನಟ ಧ್ರುವ ಸರ್ಜಾ ಹಾಗೂ ಚಿತ್ರದ ನಿರ್ದೇಶಕ ನಂದಕಿಶೋರ್ ಸಿದ್ದರಾಮಯ್ಯನವರನ್ನು ಇಂದು ಭೇಟಿಯಾಗಿ ಸಮಾರಂಭಕ್ಕೆ ಆಹ್ವಾನ ನೀಡಿದರು. ಈ ವೇಳೆ, ಶಾಸಕ ಬೈರತಿ ಸುರೇಶ್ ಮತ್ತು ನಟ ಪ್ರಥಮ್ ಸಹ ಉಪಸ್ಥಿತರಿದ್ದರು.

ಅಂದ ಹಾಗೆ,ಚಿತ್ರತಂಡವು ಹಲವು ರಾಜಕಾರಣಿಗಳು ಮತ್ತು ಕಲಾವಿದರನ್ನು ಸಮಾರಂಭಕ್ಕೆ ಆಹ್ವಾನಿಸಿದೆ. ಪ್ರೇಮಿಗಳ ದಿನದಂದೇ ಬೆಣ್ಣೆನಗರಿಯಲ್ಲಿ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: You’ll All See 7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ ಪುಸ್ತಕ: ದಿವ್ಯಾಂಗನ ಸಾಧನೆಯನ್ನು ಒಮ್ಮೆ ‘ನೀವೂ ನೋಡಿ’!

Published On - 11:38 pm, Fri, 12 February 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ