AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Audio Release: ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Siddaramaiah: ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಫೆ.14ರಂದು ದಾವಣಗೆರೆಯಲ್ಲಿ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭವನ್ನು ಆಯೋಜಿಸಲಾಗಿದೆ.

Pogaru Audio Release: ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ
ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ
KUSHAL V
| Edited By: |

Updated on:Feb 13, 2021 | 9:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಫೆ.14ರಂದು ದಾವಣಗೆರೆಯಲ್ಲಿ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ನಡುವೆ, ಪೊಗರು ಆಡಿಯೋ ಲಾಂಚ್​ ಸಮಾರಂಭಕ್ಕೆ ಚಿತ್ರತಂಡ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಆಹ್ವಾನ ನೀಡಿದೆ. ನಟ ಧ್ರುವ ಸರ್ಜಾ ಹಾಗೂ ಚಿತ್ರದ ನಿರ್ದೇಶಕ ನಂದಕಿಶೋರ್ ಸಿದ್ದರಾಮಯ್ಯನವರನ್ನು ಇಂದು ಭೇಟಿಯಾಗಿ ಸಮಾರಂಭಕ್ಕೆ ಆಹ್ವಾನ ನೀಡಿದರು. ಈ ವೇಳೆ, ಶಾಸಕ ಬೈರತಿ ಸುರೇಶ್ ಮತ್ತು ನಟ ಪ್ರಥಮ್ ಸಹ ಉಪಸ್ಥಿತರಿದ್ದರು.

ಅಂದ ಹಾಗೆ,ಚಿತ್ರತಂಡವು ಹಲವು ರಾಜಕಾರಣಿಗಳು ಮತ್ತು ಕಲಾವಿದರನ್ನು ಸಮಾರಂಭಕ್ಕೆ ಆಹ್ವಾನಿಸಿದೆ. ಪ್ರೇಮಿಗಳ ದಿನದಂದೇ ಬೆಣ್ಣೆನಗರಿಯಲ್ಲಿ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: You’ll All See 7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ ಪುಸ್ತಕ: ದಿವ್ಯಾಂಗನ ಸಾಧನೆಯನ್ನು ಒಮ್ಮೆ ‘ನೀವೂ ನೋಡಿ’!

Published On - 11:38 pm, Fri, 12 February 21

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ