AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರಕಟ: ‘ಜೋಕರ್’​ಗೆ ಅತ್ಯುತ್ತಮ ನಟ ಪ್ರಶಸ್ತಿ

ಕ್ಯಾಲಿಪೋರ್ನಿಯಾ: ಸಿನಿಮಾಗಳಲ್ಲಿ  ಜೋಕರ್ ಪಾತ್ರ ಚಿತಸ್ಥಾಯಿ, ಚಿರನೂತನ. ಅಂತಹ ಸಾರ್ವಕಾಲಿಕ ಪಾತ್ರಕ್ಕೆ ಜೀವತುಂಬುವುದು ಸುಲಭದ ಮಾತಲ್ಲ. ಹಾಗೆಂದೇ ಆ ಪಾತ್ರಕ್ಕೆ ಯಾವ ಕಲಾವಿದ ಜೀವತುಂಬುತ್ತಾನೋ ಆತ ಸರ್ವಪ್ರಿಯ ಆಗುತ್ತಾನೆ, ಮನ್ನಣೆಗಳೂ ಪ್ರಾಪ್ತಿಯಾಗುತ್ತವೆ. ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನದ ವೇಳೆ ಇಂತಹ ಒಬ್ಬ ಜೋಕರ್​ಗೆ ಆ ಗೌರವ ಲಭಿಸಿದೆ. 2020ನೇ ಸಾಲಿನ 92ನೇ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ಹಾಲಿವುಡ್ ನಟ ಬ್ರ್ಯಾಡ್ ಪಿಟ್​ಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿದೆ. ಹಾಲಿವುಡ್​ನ ನಟಿ ಲಾರಾ ಡರ್ನ್​​ಗೆ ಉತ್ತಮ […]

2020ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರಕಟ: ‘ಜೋಕರ್’​ಗೆ ಅತ್ಯುತ್ತಮ ನಟ ಪ್ರಶಸ್ತಿ
ಸಾಧು ಶ್ರೀನಾಥ್​
|

Updated on:Feb 10, 2020 | 10:53 AM

Share

ಕ್ಯಾಲಿಪೋರ್ನಿಯಾ: ಸಿನಿಮಾಗಳಲ್ಲಿ  ಜೋಕರ್ ಪಾತ್ರ ಚಿತಸ್ಥಾಯಿ, ಚಿರನೂತನ. ಅಂತಹ ಸಾರ್ವಕಾಲಿಕ ಪಾತ್ರಕ್ಕೆ ಜೀವತುಂಬುವುದು ಸುಲಭದ ಮಾತಲ್ಲ. ಹಾಗೆಂದೇ ಆ ಪಾತ್ರಕ್ಕೆ ಯಾವ ಕಲಾವಿದ ಜೀವತುಂಬುತ್ತಾನೋ ಆತ ಸರ್ವಪ್ರಿಯ ಆಗುತ್ತಾನೆ, ಮನ್ನಣೆಗಳೂ ಪ್ರಾಪ್ತಿಯಾಗುತ್ತವೆ. ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನದ ವೇಳೆ ಇಂತಹ ಒಬ್ಬ ಜೋಕರ್​ಗೆ ಆ ಗೌರವ ಲಭಿಸಿದೆ.

2020ನೇ ಸಾಲಿನ 92ನೇ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ಹಾಲಿವುಡ್ ನಟ ಬ್ರ್ಯಾಡ್ ಪಿಟ್​ಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿದೆ. ಹಾಲಿವುಡ್​ನ ನಟಿ ಲಾರಾ ಡರ್ನ್​​ಗೆ ಉತ್ತಮ ಪೋಷಕ ನಟಿ ಪ್ರಶಸ್ತಿ ದೊರೆತಿದೆ.

ಅಮೆರಿಕನ್ ಫ್ಯಾಕ್ಟರಿ ಚಿತ್ರಕ್ಕೆ ಉತ್ತಮ ಸಾಕ್ಷ್ಯ ಚಿತ್ರ ಪ್ರಶಸ್ತಿ ಸಿಕ್ಕಿದ್ದು, ದಕ್ಷಿಣ ಕೊರಿಯಾಗೆ ಮೊದಲ ಬಾರಿಗೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ‘ಒನ್ಸ್ ಅಪಾನ್ ಎ ಟೈಮ್ ಇನ್ ಹಾಲಿವುಡ್’ಗೆ ಆಸ್ಕರ್ ದೊರೆತಿದ್ದು, ಉತ್ತಮ ಪ್ರೊಡಕ್ಷನ್ ವಿನ್ಯಾಸಕ್ಕಾಗಿ ಪ್ರಶಸ್ತಿ ನೀಡಲಾಗಿದೆ. ‘ಟಾಯ್​ ಸ್ಟೋರಿ 4’ಕ್ಕೆ ಉತ್ತಮ ಅನಿಮೇಟೆಡ್ ಚಿತ್ರ ಪ್ರಶಸ್ತಿ ಲಭಿಸಿದೆ.

Published On - 9:50 am, Mon, 10 February 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?