AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos.. ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಹೊಸ ಫೋಟೋ ಶೂಟ್ ಇಲ್ಲಿದೆ ನೋಡಿ

ಪಡ್ಡೆಹುಲಿ ಸಿನಿಮಾ‌ ಮೂಲಕ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಶ್ರೇಯಸ್, ಸದ್ಯ ಕಣ್ ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಜೊತೆ ವಿಷ್ಣು ಪ್ರಿಯಾ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಿ ಬೆಳ್ಳಿಪರದೆ ಮೇಲೆ ಮಿಂಚೋಕೆ ರೆಡಿಯಾಗಿದ್ದಾರೆ. ಕೊರಿಯೋಗ್ರಾಫರ್ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಹೊಸ ಫೋಟೋ ಶೂಟ್ ಮಾಡಿರೋ ಬೆನ್ನಲ್ಲೇ ಮಲಯಾಳಂನ ಪವರ್ ಸ್ಟಾರ್ ಅನ್ನೋ ಸಿನಿಮಾದಲ್ಲಿ ಶ್ರೇಯಸ್ ಒಂದು ವಿಭಿನ್ನ ಪಾತ್ರದಲ್ಲಿ ನಟಿಸೋ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Dec 24, 2020 | 3:13 PM

Share
ಪಡ್ಡೆಹುಲಿ ಸಿನಿಮಾ‌ ನಾಯಕ ಶ್ರೇಯಸ್ ಫೋಟೋ ಶೂಟ್

ಪಡ್ಡೆಹುಲಿ ಸಿನಿಮಾ‌ ನಾಯಕ ಶ್ರೇಯಸ್ ಫೋಟೋ ಶೂಟ್

1 / 6
ಸಹ ಕಲಾವಿದರ ಜೊತೆ ಶ್ರೇಯಸ್

ಸಹ ಕಲಾವಿದರ ಜೊತೆ ಶ್ರೇಯಸ್

2 / 6
ಶ್ರೇಯಸ್ ಫೋಟೋ ಶೂಟ್ ಝಲಕ್

ಶ್ರೇಯಸ್ ಫೋಟೋ ಶೂಟ್ ಝಲಕ್

3 / 6
ಕೊರಿಯೋಗ್ರಾಫರ್ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಶ್ರೇಯಸ್ ಹೊಸ ಫೋಟೋ ಶೂಟ್

ಕೊರಿಯೋಗ್ರಾಫರ್ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಶ್ರೇಯಸ್ ಹೊಸ ಫೋಟೋ ಶೂಟ್

4 / 6
ಹೊಸ ಫೋಟೋ ಶೂಟ್ ಬೆನ್ನಲ್ಲೇ ಮಲಯಾಳಂನ ಪವರ್ ಸ್ಟಾರ್ ಅನ್ನೋ ಸಿನಿಮಾದಲ್ಲಿ ನಟಿಸಲು ಚಾನ್ಸ್ ಗಿಟ್ಟಿಸಿಕೊಂಡ ಶ್ರೇಯಸ್

ಹೊಸ ಫೋಟೋ ಶೂಟ್ ಬೆನ್ನಲ್ಲೇ ಮಲಯಾಳಂನ ಪವರ್ ಸ್ಟಾರ್ ಅನ್ನೋ ಸಿನಿಮಾದಲ್ಲಿ ನಟಿಸಲು ಚಾನ್ಸ್ ಗಿಟ್ಟಿಸಿಕೊಂಡ ಶ್ರೇಯಸ್

5 / 6
ಬಿಸಿನೆಸ್ ಮ್ಯಾನ್ ಅವತಾರದಲ್ಲಿ ಪಡ್ಡೆಹುಲಿ ಮಿಂಚಿಂಗ್

ಬಿಸಿನೆಸ್ ಮ್ಯಾನ್ ಅವತಾರದಲ್ಲಿ ಪಡ್ಡೆಹುಲಿ ಮಿಂಚಿಂಗ್

6 / 6

Published On - 3:12 pm, Thu, 24 December 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?