AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos.. ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಹೊಸ ಫೋಟೋ ಶೂಟ್ ಇಲ್ಲಿದೆ ನೋಡಿ

ಪಡ್ಡೆಹುಲಿ ಸಿನಿಮಾ‌ ಮೂಲಕ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಶ್ರೇಯಸ್, ಸದ್ಯ ಕಣ್ ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಜೊತೆ ವಿಷ್ಣು ಪ್ರಿಯಾ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಿ ಬೆಳ್ಳಿಪರದೆ ಮೇಲೆ ಮಿಂಚೋಕೆ ರೆಡಿಯಾಗಿದ್ದಾರೆ. ಕೊರಿಯೋಗ್ರಾಫರ್ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಹೊಸ ಫೋಟೋ ಶೂಟ್ ಮಾಡಿರೋ ಬೆನ್ನಲ್ಲೇ ಮಲಯಾಳಂನ ಪವರ್ ಸ್ಟಾರ್ ಅನ್ನೋ ಸಿನಿಮಾದಲ್ಲಿ ಶ್ರೇಯಸ್ ಒಂದು ವಿಭಿನ್ನ ಪಾತ್ರದಲ್ಲಿ ನಟಿಸೋ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.

ಆಯೇಷಾ ಬಾನು
|

Updated on:Dec 24, 2020 | 3:13 PM

Share
ಪಡ್ಡೆಹುಲಿ ಸಿನಿಮಾ‌ ನಾಯಕ ಶ್ರೇಯಸ್ ಫೋಟೋ ಶೂಟ್

ಪಡ್ಡೆಹುಲಿ ಸಿನಿಮಾ‌ ನಾಯಕ ಶ್ರೇಯಸ್ ಫೋಟೋ ಶೂಟ್

1 / 6
ಸಹ ಕಲಾವಿದರ ಜೊತೆ ಶ್ರೇಯಸ್

ಸಹ ಕಲಾವಿದರ ಜೊತೆ ಶ್ರೇಯಸ್

2 / 6
ಶ್ರೇಯಸ್ ಫೋಟೋ ಶೂಟ್ ಝಲಕ್

ಶ್ರೇಯಸ್ ಫೋಟೋ ಶೂಟ್ ಝಲಕ್

3 / 6
ಕೊರಿಯೋಗ್ರಾಫರ್ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಶ್ರೇಯಸ್ ಹೊಸ ಫೋಟೋ ಶೂಟ್

ಕೊರಿಯೋಗ್ರಾಫರ್ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಶ್ರೇಯಸ್ ಹೊಸ ಫೋಟೋ ಶೂಟ್

4 / 6
ಹೊಸ ಫೋಟೋ ಶೂಟ್ ಬೆನ್ನಲ್ಲೇ ಮಲಯಾಳಂನ ಪವರ್ ಸ್ಟಾರ್ ಅನ್ನೋ ಸಿನಿಮಾದಲ್ಲಿ ನಟಿಸಲು ಚಾನ್ಸ್ ಗಿಟ್ಟಿಸಿಕೊಂಡ ಶ್ರೇಯಸ್

ಹೊಸ ಫೋಟೋ ಶೂಟ್ ಬೆನ್ನಲ್ಲೇ ಮಲಯಾಳಂನ ಪವರ್ ಸ್ಟಾರ್ ಅನ್ನೋ ಸಿನಿಮಾದಲ್ಲಿ ನಟಿಸಲು ಚಾನ್ಸ್ ಗಿಟ್ಟಿಸಿಕೊಂಡ ಶ್ರೇಯಸ್

5 / 6
ಬಿಸಿನೆಸ್ ಮ್ಯಾನ್ ಅವತಾರದಲ್ಲಿ ಪಡ್ಡೆಹುಲಿ ಮಿಂಚಿಂಗ್

ಬಿಸಿನೆಸ್ ಮ್ಯಾನ್ ಅವತಾರದಲ್ಲಿ ಪಡ್ಡೆಹುಲಿ ಮಿಂಚಿಂಗ್

6 / 6

Published On - 3:12 pm, Thu, 24 December 20

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ