AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಗಿಣಿ ತುಂಬಾ ಸುಸ್ತಾಗಿದ್ದೀಯಾ, ಮೊದ್ಲು ಊಟ ಮಾಡಮ್ಮಾ’ ಅಂದ್ರು ವೈದ್ಯೆ!

ಆನೇಕಲ್: ಸರ್ಕಾರಿ ಸಾಂತ್ವನ ಕೇಂದ್ರದಿಂದ ಸೀದಾ ಪರಪ್ಪನ ಅಗ್ರಹಾರ ಜೈಲಿಗೆ ತಲುಪಿ ‘ಪಂಜರದ ಗಿಣಿ’ಯಾಗಿರುವ ರಾಗಿಣಿ ದ್ವಿವೇದಿಗೆ ಅಲ್ಲಿನ ಜೈಲು ವಾತಾವರಣ ಸುತರಾಂ ಇಷ್ಟವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಮೊದಲು ಆಹಾರ ಸೇವನೆ ಅಷ್ಟಕ್ಕಷ್ಟೇ ಅಂತಾ ಬಲವಂತಕ್ಕೆ ಒಂದಷ್ಟು ತಿನ್ನುವ ಶಾಸ್ತ್ರ ಮುಗಿಸಿದ್ದಾರೆ ರಾಗಿಣಿ. ಮನೆಯಿಂದ, ಸ್ವತಃ ಸಿಸಿಬಿಯಿಂದ ಬಂದ ಆಹಾರ ಸೇವನೆಗೆ ಕ್ವಾರಂಟೈನ್ ನಿಯಮ ಬ್ರೇಕ್ ಹಾಕಿದೆ. ಇಷ್ಟಾನುಸಾರ ತಿನ್ನುವ ಹಾಗಿಲ್ಲ ಅನ್ನುತ್ತಿದೆ ಜೈಲಿನ ಕೊರೊನಾ ಕ್ವಾರಂಟೈನ್ ನಿಯಮ. ಇದರಿಂದ ರಾಗಿಣಿ ನಿತ್ರಾಣಗೊಂಡಿದ್ದಾಳೆ. ಇಂದು ಚೆಕಪ್​ಗೆ ಬಂದ […]

‘ರಾಗಿಣಿ ತುಂಬಾ ಸುಸ್ತಾಗಿದ್ದೀಯಾ, ಮೊದ್ಲು ಊಟ ಮಾಡಮ್ಮಾ’ ಅಂದ್ರು ವೈದ್ಯೆ!
ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
|

Updated on: Sep 15, 2020 | 1:50 PM

Share

ಆನೇಕಲ್: ಸರ್ಕಾರಿ ಸಾಂತ್ವನ ಕೇಂದ್ರದಿಂದ ಸೀದಾ ಪರಪ್ಪನ ಅಗ್ರಹಾರ ಜೈಲಿಗೆ ತಲುಪಿ ‘ಪಂಜರದ ಗಿಣಿ’ಯಾಗಿರುವ ರಾಗಿಣಿ ದ್ವಿವೇದಿಗೆ ಅಲ್ಲಿನ ಜೈಲು ವಾತಾವರಣ ಸುತರಾಂ ಇಷ್ಟವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಮೊದಲು ಆಹಾರ ಸೇವನೆ ಅಷ್ಟಕ್ಕಷ್ಟೇ ಅಂತಾ ಬಲವಂತಕ್ಕೆ ಒಂದಷ್ಟು ತಿನ್ನುವ ಶಾಸ್ತ್ರ ಮುಗಿಸಿದ್ದಾರೆ ರಾಗಿಣಿ.

ಮನೆಯಿಂದ, ಸ್ವತಃ ಸಿಸಿಬಿಯಿಂದ ಬಂದ ಆಹಾರ ಸೇವನೆಗೆ ಕ್ವಾರಂಟೈನ್ ನಿಯಮ ಬ್ರೇಕ್ ಹಾಕಿದೆ. ಇಷ್ಟಾನುಸಾರ ತಿನ್ನುವ ಹಾಗಿಲ್ಲ ಅನ್ನುತ್ತಿದೆ ಜೈಲಿನ ಕೊರೊನಾ ಕ್ವಾರಂಟೈನ್ ನಿಯಮ. ಇದರಿಂದ ರಾಗಿಣಿ ನಿತ್ರಾಣಗೊಂಡಿದ್ದಾಳೆ. ಇಂದು ಚೆಕಪ್​ಗೆ ಬಂದ ವೈದ್ಯರ ಬಳಿ ಮತ್ತದೇ ರಾಗ ತೆಗೆದಿದ್ದಾಳೆ ರಾಗಿಣಿ.. ನನಗೆ ಅಸ್ತಮಾ, ಬೆನ್ನು ನೋವು ಅಂತೆಲ್ಲಾ ಹೇಳಿಕೊಂಡಿದ್ದಾರೆ. ಅಂದಹಾಗೆ, ಜೈಲು ವೈದ್ಯೆ ಉಮಾ ಅವರು ರಾಗಿಣಿ ಚಿಕಿತ್ಸೆಗೆ ಬಂದಿದ್ರು. ರಾಗಿಣಿಯನ್ನು ನೋಡಿದವರೇ ‘ರಾಗಿಣಿ ತುಂಬಾ ಸುಸ್ತಾಗಿದ್ದೀಯಾ, ಮೊದ್ಲು ಊಟ ಮಾಡಮ್ಮಾ’ ಅಂತಾ ಮಾತೃ ಅಂತಃಕರಣದ ವೈದ್ಯೆ ಗದರಿಕೊಂಡಿದ್ದಾರೆ.

ಆಗಷ್ಟೇ ರಾಗಿಣಿ ಸೆಂಟ್ರಲ್​ ಜೈಲಿನಲ್ಲಿ ಮಧ್ಯಾಹ್ನದ ಊಟ ಸೇವಿಸಿದ್ದಾರೆ. ಜೈಲು ಸಿಬ್ಬಂದಿ ನೀಡಿದ ಚಪಾತಿ, ಪಲ್ಯ, ಅನ್ನ, ಸಾಂಬಾರ್​ ಅನ್ನೇ ತಿಂದುಮುಗಿಸಿದ್ದಾರೆ. ಊಟೋಪಚಾರದ ಬಳಿಕ, ವೈದ್ಯರು ರಾಗಿಣಿಗೆ ವೈದ್ಯೋಪಚಾರ ನೀಡಲು ಮುಂದಾಗಿದ್ದಾರೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ