AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಗಾಗಿ ಮಧ್ಯರಾತ್ರಿ 1 ಗಂಟೆಗೆ ಊಟ ತಂದಿದ್ದ ನಟಿ ರಾಗಿಣಿ ಪೋಷಕರು, ಮುಂದೇನಾಯ್ತು?

ಬೆಂಗಳೂರು: ಸ್ಯಾಂಡಲ್ ವುಡ್​ ಡ್ರಗ್ಸ್ ಜಾಲ ಆರೋಪ ಪ್ರಕರಣದಲ್ಲಿ CCB ಇಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸದ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಹೀಗಾಗಿ ಮಧ್ಯರಾತ್ರಿ 1 ಗಂಟೆಗೆ ರಾಗಿಣಿ ಪೋಷಕರು ತಮ್ಮ ಮಗಳನ್ನು ಕಾಣಲು ಮಹಿಳಾ ಸಾಂತ್ವನ ಕೇಂದ್ರದ ಗೇಟ್ ಬಳಿ ಕಾದು ಕುಳಿತ್ತಿದ್ದರು. ನಟಿ ರಾಗಿಣಿ ದ್ವಿವೇದಿ ತಾಯಿ ರೋಹಿಣಿ ದ್ವಿವೇದಿ, ತಂದೆ ರಾಕೇಶ್ ದ್ವಿವೇದಿ ತಮ್ಮ ಮಗಳಿಗಾಗಿ ಬಟ್ಟೆಯ ಜೊತೆಗೆ ಊಟಕ್ಕಾಗಿ ಪಾಸ್ತಾ, ನೀರಿನ ಬಾಟಲ್ ತಂದಿದ್ದರು. ರಾಗಿಣಿ ಪೋಷಕರ ಬಳಿ ಇದಕ್ಕೆಲ್ಲಾ […]

ಮಗಳಿಗಾಗಿ ಮಧ್ಯರಾತ್ರಿ 1 ಗಂಟೆಗೆ ಊಟ ತಂದಿದ್ದ ನಟಿ ರಾಗಿಣಿ ಪೋಷಕರು, ಮುಂದೇನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 05, 2020 | 12:39 PM

Share

ಬೆಂಗಳೂರು: ಸ್ಯಾಂಡಲ್ ವುಡ್​ ಡ್ರಗ್ಸ್ ಜಾಲ ಆರೋಪ ಪ್ರಕರಣದಲ್ಲಿ CCB ಇಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸದ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ.

ಹೀಗಾಗಿ ಮಧ್ಯರಾತ್ರಿ 1 ಗಂಟೆಗೆ ರಾಗಿಣಿ ಪೋಷಕರು ತಮ್ಮ ಮಗಳನ್ನು ಕಾಣಲು ಮಹಿಳಾ ಸಾಂತ್ವನ ಕೇಂದ್ರದ ಗೇಟ್ ಬಳಿ ಕಾದು ಕುಳಿತ್ತಿದ್ದರು. ನಟಿ ರಾಗಿಣಿ ದ್ವಿವೇದಿ ತಾಯಿ ರೋಹಿಣಿ ದ್ವಿವೇದಿ, ತಂದೆ ರಾಕೇಶ್ ದ್ವಿವೇದಿ ತಮ್ಮ ಮಗಳಿಗಾಗಿ ಬಟ್ಟೆಯ ಜೊತೆಗೆ ಊಟಕ್ಕಾಗಿ ಪಾಸ್ತಾ, ನೀರಿನ ಬಾಟಲ್ ತಂದಿದ್ದರು.

ರಾಗಿಣಿ ಪೋಷಕರ ಬಳಿ ಇದಕ್ಕೆಲ್ಲಾ ಅನುಮತಿ ಇಲ್ಲದಿರುವುದರಿಂದ ಮಹಿಳಾ ಸಾಂತ್ವನ ಕೇಂದ್ರದ ಅಧಿಕಾರಿಗಳು ಇದಕ್ಕೆಲ್ಲಾ ಅವಕಾಶ ನೀಡಲಿಲ್ಲ. ಮಹಿಳಾ ಸಾಂತ್ವಾನ ಕೇಂದ್ರದ ಗೇಟ್ ಮುಂಬಾಗ ಅರ್ಧ ಗಂಟೆ ಕಾದು ನಿಂತಿದ್ದ ರಾಗಿಣಿ ಪೋಷಕರು, ಕೊನೆಗೆ ತಂದಿದ್ದ ಊಟ ಮತ್ತು ಬಟ್ಟೆಯನ್ನು ತೆಗೆದುಕೊಂಡು ಮನೆಗೆ ವಾಪಾಸ್ಸಾಗಿದ್ದಾರೆ.

ಇದನ್ನೂ ಓದಿ: CCB ಬಂಧನದಲ್ಲಿ ನಟಿ ರಾಗಿಣಿ: ಹೇಗಿತ್ತು ಮೊದಲ ರಾತ್ರಿ?

Published On - 9:16 am, Sat, 5 September 20

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ