AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ […]

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 28, 2020 | 3:44 PM

Share

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ ನಿರ್ದೇಶಕ ರಾಕೇಶ್​ಗೆ ಹಣ ಹಿಂದಿರುಗಿಸಲು ಒತ್ತಡ ಹೇರಿದ್ದಾರೆ.

ನೆಲಮಂಗಲ ಪೊಲೀಸ್​ ಠಾಣೆಗೆ ಕರೆಸಿಕೊಂಡು ಬೆದರಿಸಿ ಚೆಕ್​ಗೆ ಸಹಿ ಪಡೆದಿದ್ದರು. ಹೀಗಾಗಿ ಪೊಲೀಸರ ವಿರುದ್ಧ ರಾಕೇಶ್ ಖಾಸಗಿ ದೂರು ಸಲ್ಲಿಸಿದ್ದರು. ಆದರೆ ಸಮನ್ಸ್ ನೀಡಿದರೂ ಪೊಲೀಸರು ಕೋರ್ಟ್​ಗೆ ಹಾಜರಾಗಿರಲಿಲ್ಲ. ವಾರಂಟ್ ಜಾರಿಗೊಳಿಸುವಂತೆ ವಕೀಲ ವೇದಮೂರ್ತಿ ವಾದ ಮಂಡಿಸಿದ್ದರು. ಸಿವಿಲ್ ಕೇಸ್​ನಲ್ಲಿ ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಗರಂ ಆಗಿತ್ತು. ಸದ್ಯ ಈಗ ಎಸಿಎಂಎಂ ಕೋರ್ಟ್​ ಜಡ್ಜ್​ ಬಾಲಗೋಪಾಲಕೃಷ್ಣ 2021ರ ಜನವರಿ 29ರೊಳಗೆ ವಾರಂಟ್ ಜಾರಿಗೆ ಆದೇಶಿಸಿದ್ದಾರೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ