AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ. ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ […]

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 03, 2020 | 5:06 PM

Share

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ.

ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ ನೋಟಿಸ್ ಜಾರಿಯಾಗಿದೆ. ನವೆಂಬರ್ 19 ರೊಳಗಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!