AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ. ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ […]

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್
ಸಾಧು ಶ್ರೀನಾಥ್​
|

Updated on: Nov 03, 2020 | 5:06 PM

Share

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ.

ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ ನೋಟಿಸ್ ಜಾರಿಯಾಗಿದೆ. ನವೆಂಬರ್ 19 ರೊಳಗಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್