AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ. ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ […]

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್
ಸಾಧು ಶ್ರೀನಾಥ್​
|

Updated on: Nov 03, 2020 | 5:06 PM

Share

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ.

ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ ನೋಟಿಸ್ ಜಾರಿಯಾಗಿದೆ. ನವೆಂಬರ್ 19 ರೊಳಗಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!