AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ. ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ […]

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್
ಸಾಧು ಶ್ರೀನಾಥ್​
|

Updated on: Nov 03, 2020 | 5:06 PM

Share

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ.

ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ ನೋಟಿಸ್ ಜಾರಿಯಾಗಿದೆ. ನವೆಂಬರ್ 19 ರೊಳಗಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ