AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ. ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ […]

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್
ಸಾಧು ಶ್ರೀನಾಥ್​
|

Updated on: Nov 03, 2020 | 5:06 PM

Share

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ.

ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ ನೋಟಿಸ್ ಜಾರಿಯಾಗಿದೆ. ನವೆಂಬರ್ 19 ರೊಳಗಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ