ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ. ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ […]

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್
ಸಾಧು ಶ್ರೀನಾಥ್​

Updated on: Nov 03, 2020 | 5:06 PM

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ.

ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ ನೋಟಿಸ್ ಜಾರಿಯಾಗಿದೆ. ನವೆಂಬರ್ 19 ರೊಳಗಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us