AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್’ದೇ ಬೆಳಕು.. ಶೂಟಿಂಗ್​ ಶುರು

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ. […]

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್'ದೇ ಬೆಳಕು.. ಶೂಟಿಂಗ್​ ಶುರು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 19, 2020 | 6:03 PM

Share

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.

ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ.

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಕ್ಯೂಟ್ ಹರಿಪ್ರಿಯಾ. ಅರುಣ್ (ಗೊಂಬೆಗಳ ಲವ್ ಖ್ಯಾತಿ), ನಾಗಭೂಷಣ್, ಕಾರುಣ್ಯಾ ರಾಮ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಪೆಟ್ರೋಮ್ಯಾಕ್ಸ್​ಗೆ ನಿರಂಜನ್ ಬಾಬೂರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ಹೊಸ್ಮನೆ ಮೂರ್ತಿಯ ಕಲಾ ನಿರ್ದೇಶನ ಹಾಗೂ ವಿನಯ್​ರ (ತುಮಕೂರು) ಸಹ ನಿರ್ದೇಶನ ಈ ಚಿತ್ರಕ್ಕಿದೆ.

Published On - 6:02 pm, Mon, 19 October 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ