AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್’ದೇ ಬೆಳಕು.. ಶೂಟಿಂಗ್​ ಶುರು

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ. […]

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್'ದೇ ಬೆಳಕು.. ಶೂಟಿಂಗ್​ ಶುರು
KUSHAL V
| Updated By: ಸಾಧು ಶ್ರೀನಾಥ್​|

Updated on:Oct 19, 2020 | 6:03 PM

Share

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.

ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ.

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಕ್ಯೂಟ್ ಹರಿಪ್ರಿಯಾ. ಅರುಣ್ (ಗೊಂಬೆಗಳ ಲವ್ ಖ್ಯಾತಿ), ನಾಗಭೂಷಣ್, ಕಾರುಣ್ಯಾ ರಾಮ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಪೆಟ್ರೋಮ್ಯಾಕ್ಸ್​ಗೆ ನಿರಂಜನ್ ಬಾಬೂರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ಹೊಸ್ಮನೆ ಮೂರ್ತಿಯ ಕಲಾ ನಿರ್ದೇಶನ ಹಾಗೂ ವಿನಯ್​ರ (ತುಮಕೂರು) ಸಹ ನಿರ್ದೇಶನ ಈ ಚಿತ್ರಕ್ಕಿದೆ.

Published On - 6:02 pm, Mon, 19 October 20

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್