AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್’ದೇ ಬೆಳಕು.. ಶೂಟಿಂಗ್​ ಶುರು

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ. […]

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್'ದೇ ಬೆಳಕು.. ಶೂಟಿಂಗ್​ ಶುರು
KUSHAL V
| Edited By: |

Updated on:Oct 19, 2020 | 6:03 PM

Share

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.

ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ.

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಕ್ಯೂಟ್ ಹರಿಪ್ರಿಯಾ. ಅರುಣ್ (ಗೊಂಬೆಗಳ ಲವ್ ಖ್ಯಾತಿ), ನಾಗಭೂಷಣ್, ಕಾರುಣ್ಯಾ ರಾಮ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಪೆಟ್ರೋಮ್ಯಾಕ್ಸ್​ಗೆ ನಿರಂಜನ್ ಬಾಬೂರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ಹೊಸ್ಮನೆ ಮೂರ್ತಿಯ ಕಲಾ ನಿರ್ದೇಶನ ಹಾಗೂ ವಿನಯ್​ರ (ತುಮಕೂರು) ಸಹ ನಿರ್ದೇಶನ ಈ ಚಿತ್ರಕ್ಕಿದೆ.

Published On - 6:02 pm, Mon, 19 October 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ