AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Audio Release: ಇಂದು ಪೊಗರು ಆಡಿಯೋ ರಿಲೀಸ್​ಗೆ ಸಾಕ್ಷಿಯಾಗಲಿದೆ ದಾವಣಗೆರೆ

ಇತ್ತೀಚೆಗೆ ಇನ್​​​ಸ್ಟಾಗ್ರಾಂ ಲೈವ್​​ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ್ದರು. ಫೆಬ್ರವರಿ 19 ರಥಸಪ್ತಮಿ. ಈ ವಿಶೇಷ ದಿನದಂದು ಪೊಗರು ಚಿತ್ರ ರಿಲೀಸ್​ ಆಗುತ್ತಿದೆ ಎಂದಿದ್ದರು.

Pogaru Audio Release: ಇಂದು ಪೊಗರು ಆಡಿಯೋ ರಿಲೀಸ್​ಗೆ ಸಾಕ್ಷಿಯಾಗಲಿದೆ ದಾವಣಗೆರೆ
ನಟ ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on: Feb 14, 2021 | 7:27 AM

Share

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಳ್ಳುತ್ತಿದೆ.ದಾವಣಗೆರೆಯಲ್ಲಿ ಸಂಜೆ 7 ಗಂಟೆಯಿಂದ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭ ಆರಂಭಗೊಳ್ಳಲಿದೆ. ಪೊಗರು ಆಡಿಯೋ ಲಾಂಚ್​ ಸಮಾರಂಭಕ್ಕೆ ಚಿತ್ರತಂಡ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಆಹ್ವಾನ ನೀಡಿತ್ತು. ಹೀಗಾಗಿ, ಇಂದಿನ ಕಾರ್ಯಕ್ರಮದಲ್ಲಿ ಅವರು ಕೂಡ ಪಾಲ್ಗೊಳ್ಳುತ್ತಿದ್ದಾರೆ.

ಇತ್ತೀಚೆಗೆ ಇನ್​​​ಸ್ಟಾಗ್ರಾಂ ಲೈವ್​​ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ್ದರು. ಫೆಬ್ರವರಿ 19 ರಥಸಪ್ತಮಿ. ಈ ವಿಶೇಷ ದಿನದಂದು ಪೊಗರು ಚಿತ್ರ ರಿಲೀಸ್​ ಆಗುತ್ತಿದೆ. ಸಿನಿಮಾವನ್ನು ಎಲ್ಲರೂ ಚಿತ್ರ ಮಂದಿರಕ್ಕೆ ಬಂದು ವೀಕ್ಷಿಸಬೇಕು ಎಂದು ಧ್ರುವ ಮನವಿ ಮಾಡಿದ್ದರು. ಕೊರೊನಾ ಭಯ ನಿಧಾನವಾಗಿ ದೂರವಾಗುತ್ತಿದೆ. ಹೀಗಾಗಿ, ನಾವು ಚಿತ್ರಮಂದಿರದಲ್ಲಿ ಪೊಗರು ಸಿನಿಮಾ ರಿಲೀಸ್​ ಮಾಡೋಕೆ ನಿರ್ಧಾರ ಮಾಡಿದ್ದೇವೆ. ಇದು ಕೇವಲ ಮಾಸ್​ ಸಿನಿಮಾ ಮಾತ್ರವಲ್ಲ, ಇದರಲ್ಲಿ ತುಂಬಾನೇ ಸೆಂಟಿಮೆಂಟ್​ ಕೂಡ ಇದೆ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ:  ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

ಪೊಗರು ಸಿನಿಮಾದಲ್ಲಿ ಎರಡು ಶೇಡ್​ನಲ್ಲಿ ಧ್ರುವ ಕಾಣಿಸಿಕೊಳ್ಳಲಿದ್ದಾರಂತೆ. ಈಗಾಗಲೇ ಸಿನಿಮಾದ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ. ಧನಂಜಯ್​ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ನಂದ ಕಿಶೋರ್​ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ