Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Audio Release: ಇಂದು ಪೊಗರು ಆಡಿಯೋ ರಿಲೀಸ್​ಗೆ ಸಾಕ್ಷಿಯಾಗಲಿದೆ ದಾವಣಗೆರೆ

ಇತ್ತೀಚೆಗೆ ಇನ್​​​ಸ್ಟಾಗ್ರಾಂ ಲೈವ್​​ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ್ದರು. ಫೆಬ್ರವರಿ 19 ರಥಸಪ್ತಮಿ. ಈ ವಿಶೇಷ ದಿನದಂದು ಪೊಗರು ಚಿತ್ರ ರಿಲೀಸ್​ ಆಗುತ್ತಿದೆ ಎಂದಿದ್ದರು.

Pogaru Audio Release: ಇಂದು ಪೊಗರು ಆಡಿಯೋ ರಿಲೀಸ್​ಗೆ ಸಾಕ್ಷಿಯಾಗಲಿದೆ ದಾವಣಗೆರೆ
ನಟ ಧ್ರುವ ಸರ್ಜಾ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Feb 14, 2021 | 7:27 AM

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಳ್ಳುತ್ತಿದೆ.ದಾವಣಗೆರೆಯಲ್ಲಿ ಸಂಜೆ 7 ಗಂಟೆಯಿಂದ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್​ ಸಮಾರಂಭ ಆರಂಭಗೊಳ್ಳಲಿದೆ. ಪೊಗರು ಆಡಿಯೋ ಲಾಂಚ್​ ಸಮಾರಂಭಕ್ಕೆ ಚಿತ್ರತಂಡ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಆಹ್ವಾನ ನೀಡಿತ್ತು. ಹೀಗಾಗಿ, ಇಂದಿನ ಕಾರ್ಯಕ್ರಮದಲ್ಲಿ ಅವರು ಕೂಡ ಪಾಲ್ಗೊಳ್ಳುತ್ತಿದ್ದಾರೆ.

ಇತ್ತೀಚೆಗೆ ಇನ್​​​ಸ್ಟಾಗ್ರಾಂ ಲೈವ್​​ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ್ದರು. ಫೆಬ್ರವರಿ 19 ರಥಸಪ್ತಮಿ. ಈ ವಿಶೇಷ ದಿನದಂದು ಪೊಗರು ಚಿತ್ರ ರಿಲೀಸ್​ ಆಗುತ್ತಿದೆ. ಸಿನಿಮಾವನ್ನು ಎಲ್ಲರೂ ಚಿತ್ರ ಮಂದಿರಕ್ಕೆ ಬಂದು ವೀಕ್ಷಿಸಬೇಕು ಎಂದು ಧ್ರುವ ಮನವಿ ಮಾಡಿದ್ದರು. ಕೊರೊನಾ ಭಯ ನಿಧಾನವಾಗಿ ದೂರವಾಗುತ್ತಿದೆ. ಹೀಗಾಗಿ, ನಾವು ಚಿತ್ರಮಂದಿರದಲ್ಲಿ ಪೊಗರು ಸಿನಿಮಾ ರಿಲೀಸ್​ ಮಾಡೋಕೆ ನಿರ್ಧಾರ ಮಾಡಿದ್ದೇವೆ. ಇದು ಕೇವಲ ಮಾಸ್​ ಸಿನಿಮಾ ಮಾತ್ರವಲ್ಲ, ಇದರಲ್ಲಿ ತುಂಬಾನೇ ಸೆಂಟಿಮೆಂಟ್​ ಕೂಡ ಇದೆ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ:  ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ಸಿದ್ದರಾಮಯ್ಯ; ದಾವಣಗೆರೆಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

ಪೊಗರು ಸಿನಿಮಾದಲ್ಲಿ ಎರಡು ಶೇಡ್​ನಲ್ಲಿ ಧ್ರುವ ಕಾಣಿಸಿಕೊಳ್ಳಲಿದ್ದಾರಂತೆ. ಈಗಾಗಲೇ ಸಿನಿಮಾದ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ. ಧನಂಜಯ್​ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ನಂದ ಕಿಶೋರ್​ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್