AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಘೋಷಣೆ ಆಯ್ತು ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ರಿಲೀಸ್​ ದಿನಾಂಕ

ಇಂದು ಇನ್​​​ಸ್ಟಾಗ್ರಾಂ ಲೈವ್​​ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ ಈ ಘೋಷಣೆ ಮಾಡಿದ್ದಾರೆ. ಫೆಬ್ರವರಿ 19 ರಥಸಪ್ತಮಿ. ಈ ವಿಶೇಷ ದಿನದಂದು ಪೊಗರು ಚಿತ್ರ ರಿಲೀಸ್​ ಆಗುತ್ತಿದೆ. ಸಿನಿಮಾವನ್ನು ಎಲ್ಲರೂ ಚಿತ್ರ ಮಂದಿರಕ್ಕೆ ಬಂದು ವೀಕ್ಷಿಸಬೇಕು ಎಂದು ಧ್ರುವ ಮನವಿ ಮಾಡಿದ್ದಾರೆ.

ಕೊನೆಗೂ ಘೋಷಣೆ ಆಯ್ತು ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ರಿಲೀಸ್​ ದಿನಾಂಕ
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on:Jan 18, 2021 | 6:58 PM

Share

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಬಿಡುಗಡೆ​ ದಿನಾಂಕ ಕೊನೆಗೂ ಘೋಷಣೆ ಆಗಿದೆ. ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ.

ಇಂದು ಇನ್​​​ಸ್ಟಾಗ್ರಾಂ ಲೈವ್​​ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಫೆಬ್ರವರಿ 19 ರಥಸಪ್ತಮಿ. ಈ ವಿಶೇಷ ದಿನದಂದು ಪೊಗರು ಚಿತ್ರ ರಿಲೀಸ್​ ಆಗುತ್ತಿದೆ. ಸಿನಿಮಾವನ್ನು ಎಲ್ಲರೂ ಚಿತ್ರ ಮಂದಿರಕ್ಕೆ ಬಂದು ವೀಕ್ಷಿಸಬೇಕು ಎಂದು ಧ್ರುವ ಮನವಿ ಮಾಡಿದ್ದಾರೆ.

ಕೊರೊನಾ ಭಯ ನಿಧಾನವಾಗಿ ದೂರವಾಗುತ್ತಿದೆ. ಹೀಗಾಗಿ, ನಾವು ಚಿತ್ರಮಂದಿರದಲ್ಲಿ ಪೊಗರು ಸಿನಿಮಾ ರಿಲೀಸ್​ ಮಾಡೋಕೆ ನಿರ್ಧಾರ ಮಾಡಿದ್ದೇವೆ. ಇದು ಕೇವಲ ಮಾಸ್​ ಸಿನಿಮಾ ಮಾತ್ರವಲ್ಲ, ಇದರಲ್ಲಿ ತುಂಬಾನೇ ಸೆಂಟಿಮೆಂಟ್​ ಕೂಡ ಇದೆ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪೊಗರು ಸಿನಿಮಾದಲ್ಲಿ ಎರಡು ಶೇಡ್​ನಲ್ಲಿ ಧ್ರುವ ಕಾಣಿಸಿಕೊಳ್ಳಲಿದ್ದಾರಂತೆ. ಈಗಾಗಲೇ ಸಿನಿಮಾದ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ. ಧನಂಜಯ್​ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ನಂದ ಕಿಶೋರ್​ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ

Published On - 6:33 pm, Mon, 18 January 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ