AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Title Song: ಪೊಗರು ಹೊತ್ತು, ಮೈಮೇಲಿದ್ದ ಧೂಳು ಕೊಡವಿ ಬಂದ ಧ್ರುವ ಸರ್ಜಾ

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಂಡಿದೆ.

Pogaru Title Song: ಪೊಗರು ಹೊತ್ತು, ಮೈಮೇಲಿದ್ದ ಧೂಳು ಕೊಡವಿ ಬಂದ ಧ್ರುವ ಸರ್ಜಾ
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on: Feb 14, 2021 | 7:34 PM

Share

ದಾವಣೆಗೆರೆಯಲ್ಲಿ ಇಂದು ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದ ಟೈಟಲ್​ ಸಾಂಗ್​ ರಿಲೀಸ್​ ಆಗಿದೆ. ‘ಕರಾಬು…’ ಹಾಡಿನ ಮಾದರಿಯಲ್ಲೇ ಈ ಹಾಡು ಕೂಡ ಹಿಟ್​ ಆಗುವ ಎಲ್ಲಾ ಲಕ್ಷಣ ಗೋಚರವಾಗಿದೆ. ಪೊಗರು ಟೈಟಲ್​ ಸಾಂಗ್​ ತುಂಬಾನೇ ಅದ್ದೂರಿಯಾಗಿ ಮೂಡಿ ಬಂದಿದೆ. ಧ್ರುವ ಸರ್ಜಾ ಈ ಹಾಡಿನಲ್ಲಿ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಹಾಡಿನಲ್ಲಿ ಹಾಕಿರುವ ನಾನಾ ರೀತಿಯ ಸೆಟ್​ ಎಲ್ಲರ ಗಮನ ಸೆಳೆಯುತ್ತಿದೆ.

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಂಡಿದೆ. ಈ ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದು ವಿಶೇಷವಾಗಿತ್ತು.

ಈ ಹಾಡು ರಿಲೀಸ್​ ಆದ ಗಂಟೆಗಳಲ್ಲಿ ಬರೋಬ್ಬರಿ 5 ಲಕ್ಷ ವೀಕ್ಷಣೆ ಕಂಡಿದೆ. ಈ ಹಾಡನ್ನು ಅಭಿಮಾನಿಗಳು ಮೆಚ್ಚಿಕೊಂಡಿರುವುದು ಕಮೆಂಟ್​ ಬಾಕ್ಸ್​ ನೋಡಿದರೆ ಗೊತ್ತಾಗುತ್ತದೆ. ಚಂದನ್​ ಶೆಟ್ಟಿ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಮೊದಲು ತೆರೆಕಂಡ ಕರಾಬು ಹಾಡು ಯೂಟ್ಯೂಬ್​ನಲ್ಲಿ 20 ಕೋಟಿ ವೀಕ್ಷಣೆ ಕಂಡಿದ್ದು ಹಾಡಿನ ಹೆಚ್ಚುಗಾರಿಕೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?