AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Title Song: ಪೊಗರು ಹೊತ್ತು, ಮೈಮೇಲಿದ್ದ ಧೂಳು ಕೊಡವಿ ಬಂದ ಧ್ರುವ ಸರ್ಜಾ

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಂಡಿದೆ.

Pogaru Title Song: ಪೊಗರು ಹೊತ್ತು, ಮೈಮೇಲಿದ್ದ ಧೂಳು ಕೊಡವಿ ಬಂದ ಧ್ರುವ ಸರ್ಜಾ
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on: Feb 14, 2021 | 7:34 PM

Share

ದಾವಣೆಗೆರೆಯಲ್ಲಿ ಇಂದು ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದ ಟೈಟಲ್​ ಸಾಂಗ್​ ರಿಲೀಸ್​ ಆಗಿದೆ. ‘ಕರಾಬು…’ ಹಾಡಿನ ಮಾದರಿಯಲ್ಲೇ ಈ ಹಾಡು ಕೂಡ ಹಿಟ್​ ಆಗುವ ಎಲ್ಲಾ ಲಕ್ಷಣ ಗೋಚರವಾಗಿದೆ. ಪೊಗರು ಟೈಟಲ್​ ಸಾಂಗ್​ ತುಂಬಾನೇ ಅದ್ದೂರಿಯಾಗಿ ಮೂಡಿ ಬಂದಿದೆ. ಧ್ರುವ ಸರ್ಜಾ ಈ ಹಾಡಿನಲ್ಲಿ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಹಾಡಿನಲ್ಲಿ ಹಾಕಿರುವ ನಾನಾ ರೀತಿಯ ಸೆಟ್​ ಎಲ್ಲರ ಗಮನ ಸೆಳೆಯುತ್ತಿದೆ.

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಂಡಿದೆ. ಈ ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದು ವಿಶೇಷವಾಗಿತ್ತು.

ಈ ಹಾಡು ರಿಲೀಸ್​ ಆದ ಗಂಟೆಗಳಲ್ಲಿ ಬರೋಬ್ಬರಿ 5 ಲಕ್ಷ ವೀಕ್ಷಣೆ ಕಂಡಿದೆ. ಈ ಹಾಡನ್ನು ಅಭಿಮಾನಿಗಳು ಮೆಚ್ಚಿಕೊಂಡಿರುವುದು ಕಮೆಂಟ್​ ಬಾಕ್ಸ್​ ನೋಡಿದರೆ ಗೊತ್ತಾಗುತ್ತದೆ. ಚಂದನ್​ ಶೆಟ್ಟಿ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಮೊದಲು ತೆರೆಕಂಡ ಕರಾಬು ಹಾಡು ಯೂಟ್ಯೂಬ್​ನಲ್ಲಿ 20 ಕೋಟಿ ವೀಕ್ಷಣೆ ಕಂಡಿದ್ದು ಹಾಡಿನ ಹೆಚ್ಚುಗಾರಿಕೆ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು