Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru Title Song: ಪೊಗರು ಹೊತ್ತು, ಮೈಮೇಲಿದ್ದ ಧೂಳು ಕೊಡವಿ ಬಂದ ಧ್ರುವ ಸರ್ಜಾ

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಂಡಿದೆ.

Pogaru Title Song: ಪೊಗರು ಹೊತ್ತು, ಮೈಮೇಲಿದ್ದ ಧೂಳು ಕೊಡವಿ ಬಂದ ಧ್ರುವ ಸರ್ಜಾ
ಧ್ರುವ ಸರ್ಜಾ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 14, 2021 | 7:34 PM

ದಾವಣೆಗೆರೆಯಲ್ಲಿ ಇಂದು ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದ ಟೈಟಲ್​ ಸಾಂಗ್​ ರಿಲೀಸ್​ ಆಗಿದೆ. ‘ಕರಾಬು…’ ಹಾಡಿನ ಮಾದರಿಯಲ್ಲೇ ಈ ಹಾಡು ಕೂಡ ಹಿಟ್​ ಆಗುವ ಎಲ್ಲಾ ಲಕ್ಷಣ ಗೋಚರವಾಗಿದೆ. ಪೊಗರು ಟೈಟಲ್​ ಸಾಂಗ್​ ತುಂಬಾನೇ ಅದ್ದೂರಿಯಾಗಿ ಮೂಡಿ ಬಂದಿದೆ. ಧ್ರುವ ಸರ್ಜಾ ಈ ಹಾಡಿನಲ್ಲಿ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಹಾಡಿನಲ್ಲಿ ಹಾಕಿರುವ ನಾನಾ ರೀತಿಯ ಸೆಟ್​ ಎಲ್ಲರ ಗಮನ ಸೆಳೆಯುತ್ತಿದೆ.

ನಾನಾ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಸಿನಿಮಾ ತಂಡ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಿಕೊಂಡಿದೆ. ಈ ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದು ವಿಶೇಷವಾಗಿತ್ತು.

ಈ ಹಾಡು ರಿಲೀಸ್​ ಆದ ಗಂಟೆಗಳಲ್ಲಿ ಬರೋಬ್ಬರಿ 5 ಲಕ್ಷ ವೀಕ್ಷಣೆ ಕಂಡಿದೆ. ಈ ಹಾಡನ್ನು ಅಭಿಮಾನಿಗಳು ಮೆಚ್ಚಿಕೊಂಡಿರುವುದು ಕಮೆಂಟ್​ ಬಾಕ್ಸ್​ ನೋಡಿದರೆ ಗೊತ್ತಾಗುತ್ತದೆ. ಚಂದನ್​ ಶೆಟ್ಟಿ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಮೊದಲು ತೆರೆಕಂಡ ಕರಾಬು ಹಾಡು ಯೂಟ್ಯೂಬ್​ನಲ್ಲಿ 20 ಕೋಟಿ ವೀಕ್ಷಣೆ ಕಂಡಿದ್ದು ಹಾಡಿನ ಹೆಚ್ಚುಗಾರಿಕೆ.

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್