ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..

ನಟ ದರ್ಶನ್ ಹಾಗೂ ಗ್ಯಾಂಗ್​ ಮೇಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪ ಇದೆ. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲ ಪ್ರಮುಖ ಆರೋಪಿಗಳಿಗೆ ಜೈಲು ವಾಸ ಮುಂದುವರಿದಿದೆ. ಆಗಸ್ಟ್​ 14ರವರೆಗೆ ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಪೊಲೀಸರು ನೀಡಿದ ಮುಖ್ಯ ಕಾರಣಗಳ ಪಟ್ಟಿ ಇಲ್ಲಿದೆ.

ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..
ದರ್ಶನ್​
Follow us
| Updated By: ಮದನ್​ ಕುಮಾರ್​

Updated on:Aug 01, 2024 | 4:02 PM

ಕೊಲೆ ಆರೋಪಿ ಆಗಿರುವ ದರ್ಶನ್​ ಇನ್ನಷ್ಟು ದಿನಗಳ ಕಾಲ ಜೈಲಿನಲ್ಲಿ ದಿನ ಕಳೆಯುವುದು ಅನಿವಾರ್ಯ ಆಗಿದೆ. ದರ್ಶನ್​ ಮಾತ್ರವಲ್ಲದೇ ಅವರ ಸ್ನೇಹಿತೆ ಪವಿತ್ರಾ ಗೌಡ ಕೂಡ ಈ ಕೇಸ್​ನಲ್ಲಿ ಆರೋಪ ಎದುರಿಸುತ್ತಿದ್ದು, ಅವರ ಜೊತೆ ಒಟ್ಟು 17 ಮಂದಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ. ಆ.14ರ ತನಕ ಇವರೆಲ್ಲರೂ ಜೈಲಿನಲ್ಲೇ ಇರಬೇಕಿದೆ. ಇದು ಹೈ ಪ್ರೊಫೈಲ್​ ಕೇಸ್​. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿರುವ ಕಾರಣದಿಂದ ಆರೋಪಿಗಳಿಗೆ ಜಾಮೀನು ಸಿಗುವುದು ಕಷ್ಟವಾಗಿದೆ. ಯಾಕೆ ಜಾಮೀನು ನೀಡಬಾರದು ಎಂಬುದಕ್ಕೆ ಪೊಲೀಸರು ನ್ಯಾಯಾಲಯಕ್ಕೆ ನೀಡಿದ ಕಾರಣಗಳು ಹೀಗಿವೆ ನೋಡಿ..

  • 1. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದರೆ ಡೆಂಜರ್.
  • 2. ಸಾಕ್ಷಿದಾರರು ಆರೋಪಿಗಳ ಟಿಪಿ ಪೆರೇಡ್ ತಡೆಯುವ ಸಾಧ್ಯತೆ.
  • 3. ಗುರುತು ಹಚ್ಚದಂತೆ ತಡೆದು ಬೆದರಿಕೆ ಸಾಧ್ಯತೆ.
  • 4. ತಾಂತ್ರಿಕ ಸಾಕ್ಷಿಗಳ ಪರಿಶೀಲನೆ ವೇಳೆ ಎಲ್ಲಾ ಆರೋಪಿಗಳ ಪಾತ್ರ ಧೃಢ.
  • 5. ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷಿ ಪರಿಶೀಲನೆ ನಡೆಯುತ್ತಿದೆ.
  • 6. ತಜ್ಞರ ಪರಿಶೀಲನೆಗೆ ಕಳುಹಿಸಿದ್ದು ವರದಿ ಬರಬೇಕು.
  • 7. ಸೀಜ್ ಆಗಿರುವ ಸಿಡಿಆರ್ ಡಿವಿಆರ್ ಡಾಟಾ ರಿಟ್ರಿವ್ ನಡೆಯುತ್ತಿದೆ.
  • 8. ಡಾಟಾ ಪಡೆದು ಆರೋಪಿಗಳ ವಿಚಾರಣೆ ಬಾಕಿ.
  • 9. ನೇರವಾಗಿ ಭಾಗಿಯಾದ ಆರೋಪಿಗಳ ಸಾಕ್ಷಿ ಸಂಗ್ರಹ ಬಾಕಿ.
  • 10. ಕೃತ್ಯದ ಮುಂಚೆ, ಬಳಿಕ ಅನೇಕರ ಸಂಪರ್ಕ ಇನ್ನೂ ಲಭ್ಯವಿದೆ.
  • 11. ಇನ್ನೂ ಅನೇಕ ಸಾಕ್ಷಿ ಲಭ್ಯವಿದ್ದು 164 ಹೇಳಿಕೆ ದಾಖಲಿಸಬೇಕಿದೆ.
  • 12. ಆರೋಪಿಗಳು ಪ್ರಭಾವಿಗಳು, ಹಣಬಲ & ಅಭಿಮಾನಿ ಬಳಗ ಹೊಂದಿದ್ದಾರೆ.
  • 13. ಜಾಮೀನು ಸಿಕ್ಕರೆ ಅಭಿಮಾನಿಗಳನ್ನು ಬಳಸಿ ಸಾಕ್ಷಿ ನಾಶ ಸಾಧ್ಯತೆ.
  • 14. ಎಫ್ಎಸ್ಎಲ್ ತಜ್ಞರ ವರದಿ‌ ಬರಬೇಕಿದೆ.
  • 15. ಕೃತ್ಯಕ್ಕೆ ಬಳಸಿದ ವಾಹನದಲ್ಲಿ ಫಿಂಗರ್ ಪ್ರಿಂಟ್ ಲಭ್ಯವಾಗಿದೆ. ರಿಕವರಿ ಬಾಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:01 pm, Thu, 1 August 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ