AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..

ನಟ ದರ್ಶನ್ ಹಾಗೂ ಗ್ಯಾಂಗ್​ ಮೇಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪ ಇದೆ. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲ ಪ್ರಮುಖ ಆರೋಪಿಗಳಿಗೆ ಜೈಲು ವಾಸ ಮುಂದುವರಿದಿದೆ. ಆಗಸ್ಟ್​ 14ರವರೆಗೆ ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಪೊಲೀಸರು ನೀಡಿದ ಮುಖ್ಯ ಕಾರಣಗಳ ಪಟ್ಟಿ ಇಲ್ಲಿದೆ.

ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..
ದರ್ಶನ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 01, 2024 | 4:02 PM

Share

ಕೊಲೆ ಆರೋಪಿ ಆಗಿರುವ ದರ್ಶನ್​ ಇನ್ನಷ್ಟು ದಿನಗಳ ಕಾಲ ಜೈಲಿನಲ್ಲಿ ದಿನ ಕಳೆಯುವುದು ಅನಿವಾರ್ಯ ಆಗಿದೆ. ದರ್ಶನ್​ ಮಾತ್ರವಲ್ಲದೇ ಅವರ ಸ್ನೇಹಿತೆ ಪವಿತ್ರಾ ಗೌಡ ಕೂಡ ಈ ಕೇಸ್​ನಲ್ಲಿ ಆರೋಪ ಎದುರಿಸುತ್ತಿದ್ದು, ಅವರ ಜೊತೆ ಒಟ್ಟು 17 ಮಂದಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ. ಆ.14ರ ತನಕ ಇವರೆಲ್ಲರೂ ಜೈಲಿನಲ್ಲೇ ಇರಬೇಕಿದೆ. ಇದು ಹೈ ಪ್ರೊಫೈಲ್​ ಕೇಸ್​. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿರುವ ಕಾರಣದಿಂದ ಆರೋಪಿಗಳಿಗೆ ಜಾಮೀನು ಸಿಗುವುದು ಕಷ್ಟವಾಗಿದೆ. ಯಾಕೆ ಜಾಮೀನು ನೀಡಬಾರದು ಎಂಬುದಕ್ಕೆ ಪೊಲೀಸರು ನ್ಯಾಯಾಲಯಕ್ಕೆ ನೀಡಿದ ಕಾರಣಗಳು ಹೀಗಿವೆ ನೋಡಿ..

  • 1. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದರೆ ಡೆಂಜರ್.
  • 2. ಸಾಕ್ಷಿದಾರರು ಆರೋಪಿಗಳ ಟಿಪಿ ಪೆರೇಡ್ ತಡೆಯುವ ಸಾಧ್ಯತೆ.
  • 3. ಗುರುತು ಹಚ್ಚದಂತೆ ತಡೆದು ಬೆದರಿಕೆ ಸಾಧ್ಯತೆ.
  • 4. ತಾಂತ್ರಿಕ ಸಾಕ್ಷಿಗಳ ಪರಿಶೀಲನೆ ವೇಳೆ ಎಲ್ಲಾ ಆರೋಪಿಗಳ ಪಾತ್ರ ಧೃಢ.
  • 5. ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷಿ ಪರಿಶೀಲನೆ ನಡೆಯುತ್ತಿದೆ.
  • 6. ತಜ್ಞರ ಪರಿಶೀಲನೆಗೆ ಕಳುಹಿಸಿದ್ದು ವರದಿ ಬರಬೇಕು.
  • 7. ಸೀಜ್ ಆಗಿರುವ ಸಿಡಿಆರ್ ಡಿವಿಆರ್ ಡಾಟಾ ರಿಟ್ರಿವ್ ನಡೆಯುತ್ತಿದೆ.
  • 8. ಡಾಟಾ ಪಡೆದು ಆರೋಪಿಗಳ ವಿಚಾರಣೆ ಬಾಕಿ.
  • 9. ನೇರವಾಗಿ ಭಾಗಿಯಾದ ಆರೋಪಿಗಳ ಸಾಕ್ಷಿ ಸಂಗ್ರಹ ಬಾಕಿ.
  • 10. ಕೃತ್ಯದ ಮುಂಚೆ, ಬಳಿಕ ಅನೇಕರ ಸಂಪರ್ಕ ಇನ್ನೂ ಲಭ್ಯವಿದೆ.
  • 11. ಇನ್ನೂ ಅನೇಕ ಸಾಕ್ಷಿ ಲಭ್ಯವಿದ್ದು 164 ಹೇಳಿಕೆ ದಾಖಲಿಸಬೇಕಿದೆ.
  • 12. ಆರೋಪಿಗಳು ಪ್ರಭಾವಿಗಳು, ಹಣಬಲ & ಅಭಿಮಾನಿ ಬಳಗ ಹೊಂದಿದ್ದಾರೆ.
  • 13. ಜಾಮೀನು ಸಿಕ್ಕರೆ ಅಭಿಮಾನಿಗಳನ್ನು ಬಳಸಿ ಸಾಕ್ಷಿ ನಾಶ ಸಾಧ್ಯತೆ.
  • 14. ಎಫ್ಎಸ್ಎಲ್ ತಜ್ಞರ ವರದಿ‌ ಬರಬೇಕಿದೆ.
  • 15. ಕೃತ್ಯಕ್ಕೆ ಬಳಸಿದ ವಾಹನದಲ್ಲಿ ಫಿಂಗರ್ ಪ್ರಿಂಟ್ ಲಭ್ಯವಾಗಿದೆ. ರಿಕವರಿ ಬಾಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:01 pm, Thu, 1 August 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ